ಹೊಸ ವರ್ಷಕ್ಕೆ ಮಹಿಳೆಯರಿಗೆ ಪ್ರತ್ಯೇಕ “ಆಯುಷ್ಮತಿ ಕ್ಲಿನಿಕ್’: ಸಚಿವ ಡಾ. ಕೆ. ಸುಧಾಕರ್

ಹೊಸ ವರ್ಷಕ್ಕೆ ಉಡುಗೊರೆಯಾಗಿ ಮಹಿಳೆಯರಿಗೆ ಸರ್ಕಾರ ‘ಆಯುಷ್ಮತಿ’ ಹೆಸರಿನಲ್ಲಿ ಪ್ರತ್ಯೇಕ ಕ್ಲಿನಿಕ್  ತೆರೆಯಲು ನಿರ್ಧರಿಸಿದೆ. ಈ ಕ್ಲಿನಿಕ್ ನಲ್ಲಿ ವೈದ್ಯರು, ನರ್ಸಿಂಗ್ ಸಿಬ್ಬಂದಿ ಸೇರಿ ಎಲ್ಲರೂ ಮಹಿಳೆಯರೇ ಇರಲಿದ್ದಾರೆ. ‘ಆಯುಷ್ಮತಿ ಕ್ಲಿನಿಕ್’ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ನಮ್ಮ ಸರ್ಕಾರದ ಉಪಕ್ರಮ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಟ್ವೀಟ್​ ಮಾಡಿ ತಿಳಿಸಿದ್ದಾರೆ. ಮಂಡ್ಯದಲ್ಲಿ ನಾಳೆ ಜನ ಸಂಕಲ್ಪ ಯಾತ್ರೆ ಮಹಿಳೆಯರಿಗೋಸ್ಕರವೇ ಪ್ರತ್ಯೇಕವಾಗಿ ಈ ‘ಆಯುಷ್ಮತಿ ಕ್ಲಿನಿಕ್’ ತೆರೆಯಲು ಸರ್ಕಾರ ನಿರ್ಧರಿಸಿದ್ದು, ತಾಯಂದಿರು ಮತ್ತು ಶಿಶು ಮರಣ ತಪ್ಪಿಸಲು ‘ಆಯುಷ್ಮತಿ’ … Continue reading ಹೊಸ ವರ್ಷಕ್ಕೆ ಮಹಿಳೆಯರಿಗೆ ಪ್ರತ್ಯೇಕ “ಆಯುಷ್ಮತಿ ಕ್ಲಿನಿಕ್’: ಸಚಿವ ಡಾ. ಕೆ. ಸುಧಾಕರ್