Devadurga–ಹೊಸ ತಾಲೂಕು ರಚನೆ ರದ್ದುಪಡಿಸುವಂತೆ ಜನಾಕ್ರೋಶ ಪ್ರತಿಭಟನೆ
ದೇವದುರ್ಗ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ತಾಲ್ಲೂಕು, ಡಾ.ನಂಜುಂಡಪ್ಪ ವರದಿಯನ್ವಯ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಮತ್ತು ಆರ್ಥಿಕವಾಗಿ ಹಿಂದುಳಿದ. ತಾಲ್ಲೂಕು ಎಂಬ ಹಣೆಪಟ್ಟಿ ಹೊಂದಿದೆ. ಅಸ್ತಿತ್ವದಲ್ಲಿರುವ ದೇವದುರ್ಗ ತಾಲ್ಲೂಕವನ್ನು ವಿಭಜಿಸಿ, ಸಾರ್ವಜನಿಕರಿಗೆ ಅನಕೂಲವಾಗುವಂತಹ ಯಾವುದೇ ಮೂಲಭೂತ ಸೌಕರ್ಯ ಹೊಂದಿಲ್ಲದ,ಕೇವಲ 7-8 ಸಾವಿರ ಜನಸಂಖ್ಯೆವುಳ್ಳ ಅರಕೇರಾ ಗ್ರಾಮ ಪಂಚಾಯತಿ ಹೊಸ ತಾಲ್ಲೂಕು ಕೇಂದ್ರವಾಗಿ ಮಾಡಿಕೊಂಡಿರುವ ಮಾಜಿ ಶಾಸಕ ಕೆ ಶಿವನಗೌಡ ನಾಯಕ ನಂಬಿದ ಜನಕ್ಕೆ ಅನ್ಯಾಯ ಮತ್ತು ದ್ರೋಹ ಮಾಡಿದ್ದಾರೆ. ಭೌಗೋಳಿಕವಾಗಿ ನೋಡುವುದಾದರೆ ದೇವದುರ್ಗ ತಾಲ್ಲೂರು, ಉದ್ಬ, ಕಿ.ಮೀ. ಮತ್ತು ಆಗಲ: … Continue reading Devadurga–ಹೊಸ ತಾಲೂಕು ರಚನೆ ರದ್ದುಪಡಿಸುವಂತೆ ಜನಾಕ್ರೋಶ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed