ಆಯುಷ್ಮಾನ್​ ವ್ಯಾಪ್ತಿಗೆ ದ.ಕನ್ನಡದ 65 ಆಸ್ಪತ್ರೆ

ಕರೊನಾ ಸಂಖ್ಯೆ ಹೆಚ್ಚಳ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 65 ಆಸ್ಪತ್ರೆಗಳನ್ನ ಆಯುಷ್ಮಾನ್​ ವ್ಯಾಪ್ತಿಗೆ ತರಲಾಗಿದ್ದು ಈ ಮೂಲಕ ಜನರು ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ ಅಂತಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

Karnataka TV Contact


ಈಗಾಗಲೇ 8 ಮೆಡಿಕಲ್ ಕಾಲೇಜು ಸೇರಿದಂತೆ 9 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್​ ರೋಗಿಗಳಿಗೆ ಚಿಕಿತ್ಸೆ ನೀಡಲಾಗ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 24ಕ್ಕೂ ಹೆಚ್ಚು ಆಸ್ಪತ್ರೆಗಳು ಆಯುಷ್ಮಾನ್​ಗೆ ನೋಂದಣಿಯಾಗಲಿವೆ. 50ಕ್ಕಿಂತ ಹೆಚ್ಚು ಬೆಡ್​ಗಳನ್ನ ಹೊಂದಿರುವ ಆಸ್ಪತ್ರೆಗಳನ್ನ ಆಯುಷ್ಮಾನ್​ ವ್ಯಾಪ್ತಿಗೆ ತರಲಿದ್ದೇವೆ ಅಂತಾ ಹೇಳಿದ್ರು.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೊನಾ ಪೀಡಿತರ ಸಂಖ್ಯೆ ಜಾಸ್ತಿ ಇದೆ. ಹೀಗಾಗಿ ಆಯುಷ್ಮಾನ್​ ಭಾರತ್​ ಯೋಜನೆ ಹಾಗೂ ಆಂಟಿಜನ್​ ಟೆಸ್ಟ್​ಗಳ ಸಹಾಯದಿಂದ ಜಿಲ್ಲೆಯಲ್ಲಿ ಸೋಂಕು ತಡೆಗೆ ಯತ್ನಿಸಲಾಗ್ತಿದೆ. ಅಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ವೆಂಟಿಲೇಟರ್​ಗಳನ್ನೂ ತರಿಸಿಕೊಂಡಿದ್ದು ಪ್ರತಿ ಆಸ್ಪತ್ರೆಗೆ ಮೂರರಂತೆ ಹಂಚಿಕೆ ಮಾಡಿದ್ದೇವೆ ಅಂತಾ ಮಾಹಿತಿ ನೀಡಿದ್ರು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author