ಗಡಿಯಲ್ಲಿ ಉದ್ಧಟತನ ತೋರ್ತಾ ಇರೋ ಚೀನಾಗೆ ಭಾರತ ಒಂದಿಲ್ಲೊಂದು ಆಘಾತವನ್ನ ಕೊಡ್ತಾನೇ ಇದೆ. ಈ ಹಿಂದೆಯೂ 2 ಬಾರಿ ಚೀನಿ ಆಪ್ಗಳನ್ನ ಬ್ಯಾನ್ ಮಾಡಿದ್ದ ಕೇಂದ್ರ ನಿನ್ನೆಯೂ 118 ಆಪ್ಗಳಿಗೆ ತಿಲಾಂಜಲಿ ಹಾಡಿತ್ತು. ಕೇಂದ್ರ ಸರ್ಕಾರದ ಈ ನಿರ್ಧಾರ ಚೀನಾದ ಕಣ್ಣು ಕೆಂಪಗಾಗಿಸಿದೆ.

ಭಾರತದಲ್ಲಿ ಚೀನಾ ಆಪ್ ಬ್ಯಾನ್ ವಿಚಾರವಾಗಿ ಪ್ರತಿಕ್ರಯಿಸಿದ ಚೀನಾ ವಾಣಿಜ್ಯ ಸಚಿವಾಲಯ ಈ ಕೂಡಲೇ ಭಾರತ ತನ್ನ ತಪ್ಪನ್ನ ಸರಿ ಮಾಡಿಕೊಳ್ಳಬೇಕು ಅಂತಾ ಎಚ್ಚರಿಕೆ ನೀಡಿದೆ. ಭಾರತದ ಈ ಕ್ರಮವು ಚೀನಾದ ಹೂಡಿಕೆದಾರರ ಮೇಲೆ ಪರಿಣಾಮ ಬೀರ್ತಿದೆ ಹೀಗಾಗಿ ಭಾರತ ಈ ರೀತಿಯ ಕ್ರಮ ಕೈಗೊಳ್ಳೋದು ಸಹಿಸಲಸಾಧ್ಯ ಅಂತಾ ಚೀನಾ ವಾಣಿಜ್ಯ ಇಲಾಖೆ ವಕ್ತಾರ ಗಾವೋ ಫೆಂಗ್ ಹೇಳಿದ್ದಾರೆ
.
ಚೀನಾ ಆಪ್ಗಳು ಬಳಕೆದಾರರ ಮಾಹಿತಿ ಸೋರಿಕೆ ಮಾಡುತ್ತಿವೆ ಎಂಬ ಆರೋಪ ಹಿನ್ನೆಲೆ ಕೇಂದ್ರ ಸರ್ಕಾರ ಟಿಕ್ಟಾಕ್, ಪಬ್ ಜಿ , ಶೇರ್ ಇಟ್ ಸಾಕಷ್ಟು ಆಪ್ಗಳನ್ನ ಭಾರತದಲ್ಲಿ ಬ್ಯಾನ್ ಮಾಡಿದೆ.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.