ಹೊಂಬಾಳೆ ಫಿಲಂಸ್ ನಿರ್ಮಾಣದ “ಧೂಮಂ” ಆರಂಭ.. ಪವನ್ ಕುಮಾರ್ ಡೈರೆಕ್ಷನ್..
ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ನೋಡುವಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ “ಧೂಮಂ” ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಇದು ಹೊಂಬಾಳೆ ಫಿಲಂಸ್ ನಿರ್ಮಾಣದ ಹನ್ನೆರಡನೇ ಚಿತ್ರ. ಮಲೆಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ಬರಲಿದ್ದು, “ಲೂಸಿಯಾ” ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ. ‘ನಾ ಬರಲ್ಲಾ ಅಂದ್ರೆ ಬರಲ್ಲಾ, ಅರಮನೆ ಬಿಟ್ಟು ಕಾಡಿಗೆ ಬರಲ್ಲ’ ಮಲೆಯಾಳಂನ ಹೆಸರಾಂತ ನಟ … Continue reading ಹೊಂಬಾಳೆ ಫಿಲಂಸ್ ನಿರ್ಮಾಣದ “ಧೂಮಂ” ಆರಂಭ.. ಪವನ್ ಕುಮಾರ್ ಡೈರೆಕ್ಷನ್..
Copy and paste this URL into your WordPress site to embed
Copy and paste this code into your site to embed