ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಪ್ರಕರಣ ಸಂಬಂಧ ದಿವಂಗತ ಚಿರಂಜೀವಿ ಸರ್ಜಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಇಂದ್ರಜಿತ್ ಲಂಕೇಶ್ ಕ್ಷಮೆಯಾಚಿಸಿದ್ದಾರೆ.

ಫಿಲಂ ಚೇಂಬರ್ನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು..ನನ್ನ ಹೇಳಿಕೆಯಿಂದ ಚಿರು ಕುಟುಂಬಸ್ಥರಿಗೆ ನೋವಾಗಿದ್ದರೆ ಬಹಿರಂಗವಾಗಿ ಕ್ಷಮೆಯಾಚಿಸುವೆ ಅಂತಾ ಹೇಳಿದ್ರು. ಕ್ಷಮೆಗೆ ಆಗ್ರಹಿಸಿ ಮೇಘನಾ ಫಿಲಂ ಚೇಂಬರ್ಗೆ ಪತ್ರ ಬರೆದಿದ್ದಾರೆ ಅನ್ನೋ ವಿಷಯವನ್ನ ಕಾಲ್ ಮೂಲಕ ಸಾ.ರಾ ಗೋವಿಂದು ಹಾಗೂ ಉಮೇಶ್ ಬಣಕಾರ್ ಹೇಳಿದ್ರು. ಚಿರಂಜೀವಿ ಸರ್ಜಾ ಒಬ್ಬ ಪ್ರತಿಭಾವಂತ ನಟ . ಅವರ ಅಕಾಲಿಕ ಮರಣದ ಬಗ್ಗೆ ಅನುಮಾನ ಬಂದ ಕಾರಣ ಈ ರೀತಿ ಮಾತನಾಡಿಬಿಟ್ಟೆ ಅಂತಾ ಹೇಳಿದ್ರು.
ಡ್ರಗ್ ಮಾಫಿಯಾದ ವಿರುದ್ಧ ನನ್ನ ಹೋರಾಟ ನಿರಂತರವಾಗಿರಲಿದೆ. ಡ್ರಗ್ ಮಾಫಿಯಾ ಕೇಸ್ನಲ್ಲಿ ಪೊಲೀಸರು ಸಮರ್ಥವಾಗಿ ಕೆಲಸ ಮಾಡ್ತಿದ್ದಾರೆ. ಡ್ರಗ್ ಮಾಫಿಯಾ ಚಿತ್ರರಂಗದಿಂದ ತೊಲಗುವವರೆಗೂ ನನ್ನ ಹೋರಾಟ ನಿಲ್ಲಲ್ಲ ಅಂತಾ ಗುಡುಗಿದ್ರು.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.