Sunday, May 19, 2024

Latest Posts

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಕಡಿಮೆಯಾಗಿದೆ:ಜಿ.ಕಿಶನ್​ ರೆಡ್ಡಿ

- Advertisement -

ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನ ರದ್ದು ಮಾಡಿದ ಬಳಿಕ ಕಣಿವೆ ರಾಜ್ಯದಲ್ಲಿ ನಡೆಯುತ್ತಿದ್ದ ಭಯೋತ್ಪಾದಕ ಚಟುವಟಿಕೆ ಗಣನೀಯವಾಗಿ ಕಡಿಮೆಯಾಗಿದೆ ಅಂತಾ ಜಿ. ಕಿಶನ್​ ರೆಡ್ಡಿ ಬುಧವಾರ ರಾಜ್ಯಸಭೆಯಲ್ಲಿ ಹೇಳಿದ್ರು.

Karnataka TV Contact

ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ನಂತರ ದೇಶದಲ್ಲಿ ಎಷ್ಟು ಭಯೋತ್ಪಾದಕ ಚಟುವಟಿಕೆ ನಡೆದಿವೆ..? ಈ ಭಯೋತ್ಪಾದನ ಚಟುವಟಿಕೆ ನಿಯಂತ್ರಿಸಲು ಸರ್ಕಾರ ಯಾವ ರೀತಿ ಕ್ರಮ ಕೈಗೊಂಡಿದೆ ಅಂತಾ ರಾಜ್ಯಸಭೆಯಲ್ಲಿ ಎಂ.ವಿ. ಶ್ರೇಯಮ್ಸ್ ಕುಮಾರ್​ ಪ್ರಶ್ನೆ ಮಾಡಿದ್ರು. ಇದಕ್ಕೆ ಪ್ರತ್ಯುತ್ತರ ನೀಡಿದ ಜಿ. ಕಿಶನ್ ರೆಡ್ಡಿ ಆಗಸ್ಟ್ 2019ರಿಂದ ಸೆಪ್ಟಂಬರ್​ 2020ರ ಅವಧಿಯಲ್ಲಿ ಅತ್ಯಂತ ಭಯಾನಕವಾದ ಭಯೋತ್ಪಾದಕ ಕೃತ್ಯಗಳು ಜಮ್ಮು ಕಾಶ್ಮೀರದಲ್ಲಿ ನಡೆದೇ ಇಲ್ಲ ಅಂತಾ ಹೇಳಿದ್ರು.

ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ, ಸ್ತ್ರೀ-ಪುರುಷ ಪ್ರೇಮ ವಿಚಾರ, ಗಂಡ-ಹೆಂಡತಿ ಸಮಸ್ಯೆ,ಕೋರ್ಟ್ ಕೇಸ್, ವ್ಯಾಪಾರದಲ್ಲಿ ಲಾಭ ನಷ್ಟ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟಪಟ್ಟವರು ನಿಮ್ಮಂತ ಆಗಲು ಕರೆ ಮಾಡಿ:-9448001466
- Advertisement -

Latest Posts

Don't Miss