Saturday, June 21, 2025

Latest Posts

ಹೆಚ್ಚಾದ ಕೊರೊನಾರ್ಭಟ: ರಾಜ್ಯದಲ್ಲಿ 4169 ಕೇಸ್, ಬೆಂಗಳೂರಿನಲ್ಲಿ 2344 ಕೇಸ್, 104 ಬಲಿ..!

- Advertisement -

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾರ್ಭಟ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ 4169 ಮಂದಿಗೆ ಕೊರೊನಾ ಪಾಸಿಟಿವ್ ಇದ್ದು, ಬೆಂಗಳೂರಿನಲ್ಲಿ 2344 ಪಾಸಿಟಿವ್ ಕೇಸ್ ಇದೆ. ಅಲ್ಲದೇ ರಾಜ್ಯದಲ್ಲಿ ಒಂದೇ ದಿನ 104 ಮಂದಿ ಕರೊನಾಗೆ ಬಲಿಯಾಗಿದ್ದಾರೆ. ಈವರೆಗೆ ಒಟ್ಟು 1032 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 51,422ಕ್ಕೇರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ 1263 ಮಂದಿ ಗುಣಮುಖರಾಗಿದ್ದಾರೆ. 19,729 ಜನರು ಸೋಂಕಿನಿಂದ ಚೇತರಿಸಿಕೊಂಡು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ 30, 655 ಸಕ್ರಿಯ ಕೊರೊನಾ ಪ್ರಕರಣವಿದೆ.

ಇನ್ನು ಈ ಕೊರೊನಾರ್ಭಟ ತಡೆಗಟ್ಟಲು ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್ ಮಾಡಲಾಗಿದೆ. ಅಲ್ಲದೇ ರಾಜ್ಯದ ಕೆಲಕಡೆಯೂ ಸ್ವಯಂಪ್ರೇರಿತ ಲಾಕ್‌ಡೌನ್ ಮಾಡಿಕೊಳ್ಳಲಾಗಿದೆ. ಈ ಲಾಕ್‌ಡೌನ್‌ನಿಂದ ಕೊರೊನಾರ್ಭಟ ನಿಲ್ಲುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss