ಕುಲಭೂಷಣ್ ಜಾಧವ್​ ಕೇಸ್​: ಭಾರತಕ್ಕೆ ಮತ್ತೊಂದು ಅವಕಾಶ

ಬೇಹುಗಾರಿಕೆ ಹಾಗೂ ಭಯೋತ್ಪಾದನೆ ಆರೋಪ ಹೊತ್ತು ಪಾಕ್​ನಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರೋ ಕುಲಭೂಷಣ್​ ಜಾಧವ್​ ಪರ ವಕೀಲರನ್ನ ನೇಮಿಸಲು ಭಾರತಕ್ಕೆ ಇಸ್ಲಾಮಾಬಾದ್​ ಹೈಕೋರ್ಟ್ ಮತ್ತೊಂದು ಅವಕಾಶ ನೀಡಿದೆ.

Karnataka TV Contact


ಪಾಕಿಸ್ತಾನ ಮಿಲಿಟರಿ ಕೋರ್ಟ್ ನೀಡಿರುವ ಮರಣದಂಡನೆ ಶಿಕ್ಷೆಯನ್ನ ಮರುಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಗೆ ವಕೀಲರನ್ನ ನೇಮಿಸುವ ಸಲುವಾಗಿ ಭಾರತ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಇಸ್ಲಾಮಾಬಾದ್​ ಕೋರ್ಟ್ ಭಾರತಕ್ಕೆ ಅವಕಾಶ ನೀಡಿ ಅಂತಾ ಪಾಕ್​ ಸರ್ಕಾರಕ್ಕೆ ಸೂಚನೆ ನೀಡಿದೆ.


ಇನ್ನು ವಿಚಾರಣೆ ಮಾತನಾಡಿದ ಅಟರ್ನಿ ಜನರಲ್ ಖಾಲೀದ್​ ಜಾವೇದ್​ ಖಾನ್​ ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶದಂತೆ ವಕೀಲರ ನೇಮಕಕ್ಕೆ ಭಾರತಕ್ಕೆ ಅವಕಾಶ ನೀಡಲಾಗಿತ್ತು. ಆದ್ರೆ ಭಾರತದಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಅಂತಾ ಹೇಳಿದ್ರು. ಇದಕ್ಕೆ ಪ್ರತ್ಯುತ್ತರ ನೀಡಿದ ಇಸ್ಲಾಮಾಬಾದ್​ ಕೋರ್ಟ್ ಇಂದಿನ ಆದೇಶವನ್ನ ಭಾರತಕ್ಕೆ ರವಾನಿಸಿ ಅಂತಾ ಹೇಳಿದೆ ಹಾಗೂ ವಿಚಾರಣೆಯನ್ನ ಅಕ್ಟೋಬರ್​ 6ಕ್ಕೆ ಮುಂದೂಡಿದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು 
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ  ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author