ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ತಮ್ಮ ಫ್ಯಾನ್ಸ್ಗೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದು, ಅಂತಾರಾಷ್ಟ್ರೀಯ ಕ್ರಿಕೇಟ್ಗೆ ವಿದಾಯ ಹೇಳಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಧೋನಿ 15 ವರ್ಷಗಳ ಕ್ರಿಕೇಟ್ ಪಯಣಕ್ಕೆ ವಿದಾಯ ಹೇಳುತ್ತಿದ್ದೇನೆ ಎಂದಿದ್ದಾರೆ.

2004ರಲ್ಲಿ ಕ್ಯಾಪ್ಟನ್ ಕೂಲ್ ಧೋನಿ ಭಾರತೀಯ ಕ್ರಿಕೇಟ್ ಟೀಮ್ಗೆ ಎಂಟ್ರಿ ಕೊಟ್ಟಿದ್ರು. ಎರಡನೇ ಬಾರಿ ಭಾರತಕ್ಕೆ ವರ್ಲ್ಡ್ ಕಪ್ ತಂದುಕೊಡುವಲ್ಲಿ ಯಶಸ್ವಿಯಾಗಿದ್ದರು. ತಾವು ಭಾರತ ಕ್ರಿಕೇಟ್ ತಂಡದ ಕ್ಯಾಪ್ಟನ್ ಆಗಿ ನೇತೃತ್ವ ವಹಿಸಿಕೊಂಡಾಗ, ಉತ್ತಮ ರೀತಿಯಲ್ಲಿ ಟೀಮ್ನ್ನ ನಡೆಸಿಕೊಂಡು ಹೋಗುವುದರಲ್ಲಿ ಧೋನಿ ಯಶಸ್ವಿಯಾಗಿದ್ದರು. ಮುಂದಿನ ವರ್ಷ ವರ್ಲ್ಡ್ ಕಪ್ನಲ್ಲಿ ಧೋನಿ ಆಡಲಿದ್ದಾರೆಂದೇ ಎಲ್ಲರೂ ತಿಳಿದುಕೊಂಡಿದ್ದರು. ಆದ್ರೆ ಧೋನಿ ಒಂದು ಪ್ರೆಸ್ ಮೀಟ್ ಕೂಡಾ ನಡೆಸದೇ, ಕ್ರಿಕೆಟ್ಗೆ ವಿದಾಯ ಹೇಳಿದ್ದು, ಅವರ ಫ್ಯಾನ್ಸ್ ಬೇಸರಕ್ಕೆ ಕಾರಣವಾಗಿದೆ.
ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಧೋನಿ ಈ ಬಗ್ಗೆ ಹೇಳಿಕೊಂಡಿದ್ದು, ಇಷ್ಟು ದಿನ ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದ ಎಂದು ತಿಳಿಸಿದ್ದಾರೆ. ಅಲ್ಲದೇ, ತಮ್ಮ ಕ್ರಿಕೇಟ್ ಜರ್ನಿಯ ಬಗ್ಗೆ ವೀಡಿಯೋ ಅಪ್ಲೋಡ್ ಮಾಡಿದ್ದು, ಮೈ ಪಲ್ ದೋಪಲ್ ಕಾ ಶಾಯರ್ ಹು ಎಂಬ ಹಾಡನ್ನ ಅದಕ್ಕೆ ಸಿಂಕ್ ಮಾಡಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.