ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಗೂಡ್ಸ್ ಆಟೋ, ವಿದ್ಯಾರ್ಥಿಗಳಿಗೆ ಗಾಯ

ಮಂಡ್ಯ : ನಿಯಂತ್ರಣ ತಪ್ಪಿ ನಾಲೆಗೆ ಗೂಡ್ಸ್ ಆಟೋ ಉರುಳಿ ಬಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಅರಕೆರೆ- ಮಹದೇವಪುರ ಮಾರ್ಗ ಮಧ್ಯೆ ಈ ಘಟನೆ ನಡೆದಿದ್ದು, ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದು ಬರ್ತಿದ್ದ 17 ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಚಿಕ್ಕ‌ಅಂಕನಹಳ್ಳಿ ಗ್ರಾಮದ ವಿದ್ಯಾರ್ಥಿಗಳು, ಪರೀಕ್ಷೆ ಬರೆಯಲೆಂದು ಮದಹೇವಪುರಕ್ಕೆ ಹೋಗಿದ್ದರು. ಪರೀಕ್ಷೆ ಬರೆದು ಆಟೋದಲ್ಲಿ ಊರಿಗೆ ತೆರಳುತ್ತಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಗಾಯಾಳು ವಿದ್ಯಾರ್ಥಿಗಳಿಗೆ ಅರಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು,ಅರಕೆರೆ ಪೊಲೀಸ್ ಠಾಣಾ … Continue reading ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಗೂಡ್ಸ್ ಆಟೋ, ವಿದ್ಯಾರ್ಥಿಗಳಿಗೆ ಗಾಯ