ಲೋಕಸಭೆಯಲ್ಲಿ ನೀಟ್​ ಪರೀಕ್ಷೆ ಸದ್ದು

ವಿಪಕ್ಷಗಳ ವಿರೋಧದ ನಡುವೆಯೇ ದೇಶದಲ್ಲಿ ನಡೆದ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಸಂಬಂಧ ಅಧಿವೇಶನದಲ್ಲಿ ಚರ್ಚೆ ನಡೀತು. ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ವಿಚಾರವಾಗಿ ಡಿಎಂಕೆ ಸಂಸದ ಟಿ,ಆರ್​ ಬಾಲು ಮಾತನಾಡಿದ್ರು.

Karnataka TV Contact


ದೇಶದಲ್ಲಿ ಗ್ರಾಮೀಣ ಭಾಗದ 12 ವಿದ್ಯಾರ್ಥಿಗಳು ನೀಟ್​ ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದ ಪಠ್ಯಕ್ರಮದ ಅಡಿಯಲ್ಲಿ ಈ ಎಲ್ಲ ವಿದ್ಯಾರ್ಥಿಗಳು 12ನೇ ತರಗತಿ ಪಾಸ್​ ಆಗಿದ್ದಾರೆ. ಆದರೆ ನೀಟ್​ ಪರೀಕ್ಷೆ ಸಿಬಿಎಸ್​ಇ ಪಠ್ಯಕ್ರಮದಲ್ಲಿ ಇರುತ್ತೆ.ಸಿಬಿಎಸ್​ಇ ಸಿಲಾಬಸ್​ ಬಗ್ಗೆ ಮಾಹಿತಿಯೇ ಇಲ್ಲದ ಮಕ್ಕಳು ಪರೀಕ್ಷೆ ಹೇಗೆ ಎದುರಿಸ್ತಾರೆ ಅಂತಾ ಪ್ರಶ್ನೆ ಮಾಡಿದ್ರು.

ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲದಿಂದ ನೇರಪರಿಹಾರ,
ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155

About The Author