Friday, June 20, 2025

Latest Posts

ಗಾಂಜಾಗೂ ‘ತುಪ್ಪ’ಕ್ಕೂ ನಂಟು..! ಏನಿದು ಮಿಸ್ಟೆರಿ..?

- Advertisement -

ಸ್ಯಾಂಡಲ್​ವುಡ್​ನಲ್ಲಿ ಡ್ರಗ್​ ಮಾಫಿಯಾ ಜಾಲ ಕೇಸ್​ ದಿನಕ್ಕೊಂದು ಟ್ವಿಸ್ಟ್ ಪಡೀತಾ ಇದೆ, ಸ್ಟಾರ್​ ನಟಿಯರೇ ಗಾಂಜಾ ಮತ್ತಲ್ಲಿ ತೇಲಾಡಿರೋ ಮಾಹಿತಿ ಕಲೆ ಹಾಕಿರೋ ಸಿಸಿಬಿ ಈಗಾಗಲೇ ಅನೇಕರನ್ನ ವಶಕ್ಕೆ ಪಡೆದು ಡ್ರಿಲ್​ ಮಾಡ್ತಿದೆ. ಈ ಸಾಲಿಗೆ ಸ್ಯಾಂಡಲ್​ವುಡ್​ ತುಪ್ಪದ ಬೆಡಗಿ ರಾಗಿಣಿ ಸಹ ಸೇರಿದ್ದಾರೆ. ಇವರ ಗಾಂಜಾ ನಶೆಯ ಕತೆ ಬಲು ರೋಚಕವಾಗಿದೆ.

Karnataka TV Contact


ತಂದೆಯ ಸಾವಿನ ಬಳಿಕ ಅನುಕಂಪ ಆಧಾರದಲ್ಲಿ ಸಾರಿಗೆ ಇಲಾಖೆಯಲ್ಲಿ ಜಾಬ್ ​ಗಿಟ್ಟಿಸಿಕೊಂಡಿದ್ದ ರವಿ ನಟಿ ರಾಗಿಣಿ ಆಪ್ತನಾಗಿದ್ದ. ಡ್ರಗ್​ ಪೆಡ್ಲರ್​ಗಳ ಜತೆ ಲಿಂಕ್​ ಹೊಂದಿದ್ದ ರವಿ ಸಿಸಿಬಿ ವಿಚಾರಣೆ ವೇಳೆ ನಟಿ ರಾಗಿಣಿ ಗಾಂಜಾ ಕತೆಯನ್ನ ಬಾಯ್ಬಿಟ್ಟಿದ್ದಾನೆ ಎನ್ನಲಾಗ್ತಿದೆ.


ರವಿ ನೀಡಿರುವ ಮಾಹಿತಿ ಹಾಗೂ ವಿವಿಧ ಸಾಕ್ಷ್ಯಗಳನ್ನ ಆಧರಿಸಿರೋ ಸಿಸಿಬಿ ನಟಿ ರಾಗಿಣಿಯನ್ನ ವಶಕ್ಕೆ ಪಡೆದಿದೆ.

ನಾಗೇಂದ್ರ ಆರೂಡಿ ಕರ್ನಾಟಕ ಟಿವಿ ಬೆಂಗಳೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು 
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ  ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -

Latest Posts

Don't Miss