Friday, June 20, 2025

Latest Posts

ರಾಗಿಣಿಗೆ ಬಿಸಿತುಪ್ಪವಾದ ಸಿಸಿಬಿ ವಿಚಾರಣೆ..!

- Advertisement -

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ಜಾಲ ಪ್ರಕರಣ ಸಂಬಂಧ ಸದ್ಯ ಸಿಸಿಬಿ ಕಚೇರಿಯಲ್ಲಿರೋ ಚಂದನವನದ ತುಪ್ಪದ ಬೆಡಗಿ ರಾಗಿಣಿಗೆ ಸಿಸಿಬಿ ವಿಚಾರಣೆ ಬಿಸಿಕೆಂಡವಾಗಿ ಪರಿಣಮಿಸಿದೆ.

Karnataka TV Contact


ಯಲಹಂಕದಲ್ಲಿರುವ ರಾಗಿಣಿ ಫ್ಲಾಟ್​ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಅಧಿಕಾರಿಗಳು ನಟಿಯನ್ನ ವಶಕ್ಕೆ ಪಡೆದು ಸಿಸಿಬಿ ಕಚೇರಿಗೆ ಕೊಂಡೊಯ್ದಿದ್ದರು. ಈ ವೇಳೆ ವಿಕ್ಟರಿ ಸಿಂಬಲ್​ ತೋರಿಸಿ ಕಾರ್​ ಹತ್ತಿದ್ದ ರಾಗಿಣಿ ಇದೀಗ ಸಿಸಿಬಿ ಕೇಳ್ತಿರೋ ಪ್ರಶ್ನೆಗಳಿಂದ ಸುಸ್ತಾಗಿ ಹೋಗಿದ್ದಾರೆ ಎನ್ನಲಾಗಿದೆ.


ಕಚೇರಿಗೆ ಕಾಲ್ತಿಡ್ತಾ ಇದ್ದಂತೆ ಅಧಿಕಾರಿಗಳ ಬಳಿ ರಾಗಿಣಿ 10 ನಿಮಿಷಗಳ ಸಮಾಯವಕಾಶ ಕೇಳಿದ್ದಾರೆ. ನಟಿ ಮನವಿಯಂತೆ ಸಮಯಾವಕಾಶ ನೀಡಿದ ಅಧಿಕಾರಿಗಳು ಬಳಿಕ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ನೀವು ಮಾತ್ರ ಗಾಂಜಾ ಸೇವನೆ ಮಾಡ್ತಿದ್ರಾ..? ನಿಮ್ಮ ಸ್ನೇಹಿತರಿಗೂ ಗಾಂಜಾ ಹಂಚಿಕೆ ಮಾಡಿದ್ದೀರಾ ಸೇರಿದಂತೆ ಒಟ್ಟು 40 ಪ್ರಶ್ನೆಗಳನ್ನ ರಾಗಿಣಿಗೆ ಕೇಳಿದ್ದಾರೆ ಅಂತಾ ಮೂಲಗಳು ತಿಳಿಸಿವೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು 
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ  ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -

Latest Posts

Don't Miss