ಮುಂದಿನ ಮೂರು ಗಂಟೆ ಬೆಂಗಳೂರಿನಲ್ಲಿ ಮಹಾ ಮಳೆ..!
Breaking News: ಬೆಂಗಳೂರು ನಿರಂತರ ಮಳೆಯಿಂದಾಗಿ ಈಗಾಗಲೇ ತತ್ತರಿಸಿ ಹೋಗಿದೆ. ನಿನ್ನೆಯಷ್ಟೇ ರಾಜ್ಯದೆಲ್ಲೆಡೆ ಮತ್ತೆ 4 ದಿನ ಮಳೆಯಾಗಲಿದೆ ಎಂಬುವುದಾಗಿ ಹವಾಮಾನ ಇಲಾಖೆ ಘೋಷಿಸಿತ್ತು ಇದೀಗ ಮತ್ತೆ ಐಎಮ್ ಡಿ ಶಾಕ್ ನೀಡಿದೆ. ನಿರಂತರವಾಗಿ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದರೂ ಮುಂದಿನ 3 ಗಂಟೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ.ಈ ಕಾರಣದಿಂದಾಗಿ ಬೆಂಗಳೂರಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಮೇಶ್ ಕತ್ತಿ ನಿಧನ ಹಿನ್ನಲೆ ಬಿಜೆಪಿ ಸಮಾವೇಶ ಮುಂದೂಡಿಕೆ ಉಮೇಶ್ ಕತ್ತಿ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ರವಾಣೆ: … Continue reading ಮುಂದಿನ ಮೂರು ಗಂಟೆ ಬೆಂಗಳೂರಿನಲ್ಲಿ ಮಹಾ ಮಳೆ..!
Copy and paste this URL into your WordPress site to embed
Copy and paste this code into your site to embed