ಯಾವುದೇ ಗೊಂದಲಗಳಿಲ್ಲ. ಈ ಸಭೆಯ ಮೂಲಕ ಎಲ್ಲರಿಗೂ ಸ್ಟ್ರಾಂಗ್ ಮೆಸೇಜ್ ಹೋಗಿದೆ: ಪ್ರಜ್ವಲ್ ರೇವಣ್ಣ

Political News: ಇಂದು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಸಮಿತಿ ಸಮನ್ವಯ ಸಭೆಯ ಬಳಿಕ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್ ಗೌಡ, ಲೋಕಸಭೆ ಚುನಾವಣೆ ಬಗ್ಗೆ ಮಾತನಾಡಿದ್ದಾರೆ. ರಾಜಕೀಯ ಅಂದಮೇಲೆ ಸಣ್ಣ ಪುಟ್ಟ ಗೊಂದಲಗಳು ಇದ್ದೇ ಇರುತ್ತದೆ. ಆದರೆ ಈ ಸಭೆ ಮುಖಾಂತರ ಒೊಂದು ಸ್ಟ್ರಾಂಗ್ ಮೆಸೇಜ್ ಕೊಡುವ ಕೆಲಸಮ ಮಾಡಿದ್ದೇವೆ. ಭೂತ್ ಮಟ್ಟ, ಕಾರ್ಯಕರ್ತರ ಮಟ್ಟ, ಲೀಡಲ್ ಲೆವಲ್‌ನಲ್ಲಿ ಇರುವ ಗೊಂದಲಗಳನ್ನು ನಾವು ಶಮನ ಮಾಡುವಂಥ ಕೆಲಸ ನಾವು ಮಾಡಿ. ಮುಂದಿನ ದಿನಗಳಲ್ಲಿ 28ಕ್ಕೆ … Continue reading ಯಾವುದೇ ಗೊಂದಲಗಳಿಲ್ಲ. ಈ ಸಭೆಯ ಮೂಲಕ ಎಲ್ಲರಿಗೂ ಸ್ಟ್ರಾಂಗ್ ಮೆಸೇಜ್ ಹೋಗಿದೆ: ಪ್ರಜ್ವಲ್ ರೇವಣ್ಣ