ನಾಳೆ ಪ್ರಮಾಣವಚನ ಸ್ವೀಕಾರ ಇಲ್ಲ: ರಣ್ದೀಪ್ ಸೂರ್ಜೆವಾಲ ಸ್ಪಷ್ಟನೆ
ದೆಹಲಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಇನ್ನೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಕೆಲವರು ಇಲ್ಲ ಸಲ್ಲದ ಸುದ್ದಿ ಹಬ್ಬಿಸುತ್ತಿದ್ದಾರೆ. ಅಂಥ ಸುಳ್ಳು ಸುದ್ದಿಯನ್ನು ನಂಬಬೇಡಿ. ನಾಳೆ ಯಾವುದೇ ಪ್ರಮಾಣವಚನ ಸ್ವೀಕಾರ ಇಲ್ಲ ಎಂದು ರಣ್ದೀಪ್ ಸೂರ್ಜೆವಾಲ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಯಾರೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ನಾಳೆ ಸಿಎಂ ಯಾರೆಂದು ಸ್ಪಷ್ಟಗೊಳಿಸಿದ ಬಳಿಕ, ಎಲ್ಲಿ , ಯಾವಾಗ ಪ್ರಮಾಣವಚನ ಸ್ವೀಕರಿಸುವುದು ಎಂದು ನಿರ್ಧರಿಸಲಾಗುತ್ತದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯನವರೇ ಸಿಎಂ ಆಗುತ್ತಾರೆಂದು ಸುದ್ದಿಯಾಗಿದ್ದು, ಡಿ.ಕೆ.ಶಿವಕುಮಾರ್ … Continue reading ನಾಳೆ ಪ್ರಮಾಣವಚನ ಸ್ವೀಕಾರ ಇಲ್ಲ: ರಣ್ದೀಪ್ ಸೂರ್ಜೆವಾಲ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed