Wednesday, February 5, 2025

Latest Posts

Dr.K. Sudhakar : ಪಾದಯಾತ್ರೆಯಲ್ಲ, ಮ್ಯಾರಥಾನ್ ಬೇಕಾದ್ರೂ ಮಾಡಲಿ : ಆದರೆ ಈಗ ಬೇಡ

- Advertisement -

ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡ ಪಾದಯಾತ್ರೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ (Dr.K. Sudhākar) ತಿರುಗೇಟು ನೀಡಿದ್ದಾರೆ.

ಪಾದಯಾತ್ರೆ ಮಾಡಲು ನಮ್ಮ ವಿರೋಧವಿಲ್ಲ. ಪಾದಯಾತ್ರೆಯಲ್ಲ ಬೇಕಿದ್ದರೆ ಮಾರಥಾನ್ ಬೇಕಾದ್ರೂ ಮಾಡಲಿ. ಪಾದಯಾತ್ರೆಯನ್ನು ಮೂರು ತಿಂಗಳು ಮುಂದೂಡಿ ಮಾರ್ಚ್ -ಏಪ್ರಿಲ್ ನಲ್ಲಿ ಪಾದಯಾತ್ರೆ ಮಾಡಲಿ. ಈಗ ಕೊರೋನಾ ಉಲ್ಬಣವಾಗುತ್ತಿದೆ. ಜನಹಿತ ದೃಷ್ಟಿಯಲ್ಲಿಟ್ಟುಕೊಂಡು ಪಾದಯಾತ್ರೆ ಮಾಡಲಿ ಎಂದು ಸುಧಾಕರ್ ಹೇಳಿದ್ದಾರೆ.

- Advertisement -

Latest Posts

Don't Miss