ನಾಳೆ ರಾಜ್ಯದಲ್ಲಿ ಅಧಿಕೃತ ಆಪರೇಷನ್ ಕಮಲಕ್ಕೆ ಚಾಲನೆ ಸಿಗಲಿದೆ: ಶಂಕರ್ ಪಾಟೀಲ್ ಮುನೇನಕೊಪ್ಪ

Political News: ನಾಳೆ ರಾಜ್ಯದಲ್ಲಿ ಅಧಿಕೃತ ಆಪರೇಷನ್ ಕಮಲಕ್ಕೆ ಚಾಲನೆ ಸಿಗಲಿದ್ದು, ಜಗದೀಶ್ ಶೆಟ್ಟರ್ ಜೊತೆಗೆ ಬಿಜೆಪಿ ಬಿಟ್ಟು ಹೋದವರನ್ನು ವಾಪಸು ಪಕ್ಷಕ್ಕೆ ಕರೆ ತರಲು ವೇದಿಕೆ ಸಜ್ಜಾಗಿದೆ ಅಂತ, ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಕರ್ನಾಟಕ ಟಿವಿ ಜೊತೆಗೆ ಮಾತನಾಡಿದ ಅವರು,ಈ ಹಿಂದಿನ ಸಭೆಯಲ್ಲಿ ಶೆಟ್ಟರ್ ಜೊತೆಗೆ ಪಕ್ಷ ಬಿಟ್ಟು ಹೋದವರನ್ನು ವಾಪಸು ಕರೆತರುವ ಬಗ್ಗೆ ನಿರ್ಧಾರ ಮಾಡಲಾಗಿದೆ.ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಸಹ ಮುಖಂಡರು ಘರವಾಪ್ಸಿ ಬಗ್ಗೆ … Continue reading ನಾಳೆ ರಾಜ್ಯದಲ್ಲಿ ಅಧಿಕೃತ ಆಪರೇಷನ್ ಕಮಲಕ್ಕೆ ಚಾಲನೆ ಸಿಗಲಿದೆ: ಶಂಕರ್ ಪಾಟೀಲ್ ಮುನೇನಕೊಪ್ಪ