ಕಾಂಗ್ರೆಸ್‌ ಸರ್ಕಾರ ಬಂದಾಗೊಮ್ಮೆ ಬೆಂಕಿ ಹಚ್ಚುವ ಕೆಲಸ ನಡೆದಿದೆ-ಶಾಸಕ ಟೆಂಗಿನಕಾಯಿ ಕಿಡಿ

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಉಚ್ಛ ಸ್ಥಿತಿ ತಲುಪುತ್ತಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ರೀತಿಯಲ್ಲಿ ಮುಂದುವರೆದರೇ ಜನರು ಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬುದ್ದಿ ಕಲಿಸತ್ತಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಕಿಡಿಕಾರಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವಾಗ ಯಾವಾಗ ಅಧಿಕಾರಕ್ಕೆ ಬಂದಿದೆಯೋ. ಆಗ ಬೆಂಕಿ ಹಚ್ಚುವ ಕೆಲಸ ಆಗಿದೆ. ಈ ಹಿಂದೆ ಹುಬ್ಬಳ್ಳಿ, ಮಂಗಳೂರು ಸೇರಿದಂತೆ ಇನ್ನಿತರ ಕಡೆಗೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೇಳಿಬರುತ್ತಿದ್ದವು, ಇದೀಗ ಶಕ್ತಿ ಕೇಂದ್ರ ವಿಧಾನಸೌಧದಲ್ಲಿಯೇ … Continue reading ಕಾಂಗ್ರೆಸ್‌ ಸರ್ಕಾರ ಬಂದಾಗೊಮ್ಮೆ ಬೆಂಕಿ ಹಚ್ಚುವ ಕೆಲಸ ನಡೆದಿದೆ-ಶಾಸಕ ಟೆಂಗಿನಕಾಯಿ ಕಿಡಿ