ರಾಮಚಂದ್ರ ವೈದ್ಯ ನಿರ್ದೇಶನದ ‘ಒಂದಂಕೆ ಕಾಡು’ ಮಾರ್ಚ್ ನಲ್ಲಿ ರಿಲೀಸ್ !

Film News ಬೆಂಗಳೂರು (ಫೆ.7): ಕಾಡು ಬಗೆದಷ್ಟು ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳಹೊಕ್ಕರೆ ಊಹೆಗೂ ಮೀರಿದ ವಿಷಯಗಳು, ವಿವರಗಳು ಕಾಣಸಿಗುತ್ತದೆ. ಈಗ ಇದೇ ಕಥಾವಸ್ತುವಿನ ಮೇಲೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವೊಂದು ತೆರೆಗೆ ಬರುತ್ತಿದೆ. ಆ ಚಿತ್ರದ ಹೆಸರೇ ‘ಒಂದಂಕೆ ಕಾಡು’. ಕನ್ನಡ ಕಿರುತೆರೆಯಲ್ಲಿ ನಿರ್ದೇಶಕರಾಗಿ ಸಾಕಷ್ಟು ಹೆಸರು, ಅನುಭವ, ಯಶಸ್ಸು ಗಳಿಸಿದ ರಾಮಚಂದ್ರ ವೈದ್ಯ ಇದೀಗ ‘ಒಂದಂಕೆ ಕಾಡು’ ಸಿನಿಮಾ ಮೂಲಕ ಬೆಳ್ಳಿತೆರೆಗೆ ನಿರ್ದೇಶಕರಾಗಿ ಪರಿಚಯವಾಗುತ್ತಿದ್ದಾರೆ. ‘ಒಂದಂಕೆ ಕಾಡು’ ಚಿತ್ರಕ್ಕೆ … Continue reading ರಾಮಚಂದ್ರ ವೈದ್ಯ ನಿರ್ದೇಶನದ ‘ಒಂದಂಕೆ ಕಾಡು’ ಮಾರ್ಚ್ ನಲ್ಲಿ ರಿಲೀಸ್ !