Ommenn chandy: ಕೇರಳದ ಮಾಜಿ ಮುಖ್ಯಮಂತ್ರಿ ನಿಧನ
ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿಗಳಾದ ಉಮ್ಮನ್ ಚಾಂಡಿಯವರು ನಿಧನ ಹೊಂದಿದ್ದಾರೆ. ಉಮ್ಮನ ಚಾಂಡಿ ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್ನ್ ಟ್ವಿಟ್ಟರ್ ಮೂಲಕ ಖಚಿತಪಡಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಉಮ್ಮನ್ ಚಾಂಡಿಯವರು ಕ್ಯಾನ್ಸರ್ ನಿಂದ ಬಳಲುತಿದ್ದು ಫೆಬ್ರವರಿ 12 ರಂದು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಜುಲೈ (18) ನಿಧನರಾಗಿದ್ದಾರೆ. ಉಮ್ಮನ ಚಾಂಡಿ ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್ನ್ ಟ್ವಿಟ್ಟರ್ ಮೂಲಕ ಖಚಿತಪಡಿಸಿದ್ದಾರೆ. … Continue reading Ommenn chandy: ಕೇರಳದ ಮಾಜಿ ಮುಖ್ಯಮಂತ್ರಿ ನಿಧನ
Copy and paste this URL into your WordPress site to embed
Copy and paste this code into your site to embed