ನಮ್ಮದು ಹಿಂದೂ ವಿರೋಧಿ ಮಾನಸಿಕತೆ ವಿರುದ್ಧದ ಹೋರಾಟ: ಗಂಗಾಧರ್ ಕುಲಕರ್ಣಿ

Dharwad News: ಧಾರವಾಡ: ತಡಕೋಡ ಗಲಾಟೆ ವಿಚಾರವಾಗಿ ನೊಟೀಸ್ ಪಡೆದಿದ್ದ ಗಂಗಾಧರ್ ಕುಲಕರ್ಣಿ ವಿಚಾರಣೆಗೆ ಹಾಜರಾಗಿದ್ದು, ಬಳಿಕ ಮಾಧ್ಯಮದವರ ಬಳಿ ಮಾತನಾಡಿದ್ದಾರೆ. ತಡಕೋಡ ಘಟನೆ ಹಿನ್ನೆಲೆ ವಿಚಾರಣೆಗೆ ಕರೆದಿದ್ದರು. ಇವತ್ತು ವಿಚಾರಣೆಗೆ ಹಾಜರಾಗಿದ್ದೆ. ಡಿವೈಎಸ್ಪಿ, ಪಿಎಸ್‌ಐ ಅವರು ಇದ್ದರು. ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಪೊಲೀಸರ ಕ್ರಮದ ಬಗ್ಗೆ ನಮ್ಮ ತಕರಾರು ಇಲ್ಲ. ನಮ್ಮದು ಹಿಂದೂ ವಿರೋಧಿ ಮಾನಸಿಕತೆ ವಿರುದ್ಧದ ಹೋರಾಟ. ಸುಪ್ರೀಂ ಕೋರ್ಟ್ ತೀರ್ಪಿನಡಿ ರಾಮಮಂದಿರ ಆಗಿದೆ ಎಂದು ಗಂಗಾಧರ್ ಹೇಳಿದ್ದಾರೆ. ಸುಪ್ರಿಂಕೋರ್ಟ್ ತೀರ್ಪಿಗೆ … Continue reading ನಮ್ಮದು ಹಿಂದೂ ವಿರೋಧಿ ಮಾನಸಿಕತೆ ವಿರುದ್ಧದ ಹೋರಾಟ: ಗಂಗಾಧರ್ ಕುಲಕರ್ಣಿ