ಮಾಜಿ ಶಾಸಕ ಬಿ.ಆರ್ ಗುರುದೇವ್ ವಿರುದ್ದ ಆಕ್ರೋಶ..
ಹಾಸನ : ಸಕಲೇಶಪುರ: ತಾಲೂಕಿನ ಬಾಳ್ಳುಪೇಟೆ ಗ್ರಾಮದ ಖಾಸಗಿ ಕಲ್ಯಾಣ ಮಂಟಪವೊಂದರಲ್ಲಿ ನೂತನ ಶಾಸಕ ಸಿಮೆಂಟ್ ಮಂಜು ಅಭಿನಂದನಾ ಕಾರ್ಯಕ್ರಮದಲ್ಲಿ ಹಾಜರಿದ್ದ ಕೆಲವು ಕಾರ್ಯಕರ್ತರು ಮಾಜಿ ಶಾಸಕ ಬಿ.ಆರ್ ಗುರುದೇವ್ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು. ಚುನಾವಣೆ ವೇಳೆ ಮಾಜಿ ಶಾಸಕರು ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ, ಅವರಿಗೆ ವೇದಿಕೆ ನೀಡಬಾರದು ಎಂದು ಅರಕಲಗೂಡು ಮಾಜಿ ಶಾಸಕರ ಎ. ಟಿ ರಾಮಸ್ವಾಮಿ ಮಾತಾನಾಡುವಾಗ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕರ್ತರನ್ನು ವೇದಿಕೆ ಮೇಲಿದ್ದ ಮುಖಂಡರು … Continue reading ಮಾಜಿ ಶಾಸಕ ಬಿ.ಆರ್ ಗುರುದೇವ್ ವಿರುದ್ದ ಆಕ್ರೋಶ..
Copy and paste this URL into your WordPress site to embed
Copy and paste this code into your site to embed