ಪ್ರತಾಪ್ ಸಿಂಹ ಟ್ವೀಟ್‌ಗೆ ನೆಟ್ಟಿಗರ ಆಕ್ರೋಶ: ಅಂಥಾದ್ದೇನು ಹೇಳಿದರು ಈ ಸಂಸದರು..?

ಬೆಂಗಳೂರು: ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್, ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಶಿವಮೊಗ್ಗದ ಸೊರಬದಲ್ಲಿ ಸಹೋದರ ಮಧು ಬಂಗಾರಪ್ಪ ಪರ ಪ್ರಚಾರ ಮಾಡಿದ್ದಾರೆ. ಅಲ್ಲದೇ ಗೀತಾ ಶಿವರಾಜ್‌ಕುಮಾರ್ ತಂದೆಯವರಾದ ದಿ. ಬಂಗಾರಪ್ಪನವರೂ ಕೂಡ ಕಾಂಗ್ರೆಸ್‌ನಲ್ಲಿದ್ದವರು. ಹೀಗಾಗಿ ಅವರ ಅಳಿಯ ನಟ ಶಿವರಾಜ್‌ಕುಮಾರ್ ಕಾಂಗ್ರೆಸ್ ಪರ ಪ್ರಚಾರ ಮಾಡಲು ಮುಂದಾಗಿದ್ದಾರೆ. ಇಂದು ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್ ಪ್ರಚಾರ ಮಾಡಿದ್ದು, ಸಿದ್ದರಾಮಯ್ಯರಿಗೆ ಓಟ್ ಹಾಕಿ, ಗೆಲ್ಲಿಸಬೇಕೆಂದು ಮನವಿ ಮಾಡಿದರು. ಅಲ್ಲದೇ ರಾಹುಲ್ ಗಾಂಧಿಯವರ ಕಾರ್ಯವನ್ನು ಮೆಚ್ಚಿದ … Continue reading ಪ್ರತಾಪ್ ಸಿಂಹ ಟ್ವೀಟ್‌ಗೆ ನೆಟ್ಟಿಗರ ಆಕ್ರೋಶ: ಅಂಥಾದ್ದೇನು ಹೇಳಿದರು ಈ ಸಂಸದರು..?