Film News: ಚಕ್ರವರ್ತಿ ಚಂದ್ರಚೂಡ್ ಹಾಗೂ ನಿರ್ದೇಶಕ ನಾಗಶೇಖರ್ ಕಾಂಬಿನೇಶನ್ ನಲ್ಲಿ ಬರ್ತಿರುವ ಪ್ಯಾನ್ ಇಂಡಿಯಾ ಚಿತ್ರ ‘ಪಾದರಾಯ’. ಹನುಮ ಜಯಂತಿಯಂದು ಸೆಟ್ಟೇರಿದ್ದ ಈ ಚಿತ್ರ ಟೈಟಲ್ ಟೀಸರ್ ಮೂಲಕ ಸಂಚಲನ ಸೃಷ್ಟಿಸಿತ್ತು. ಖ್ಯಾತ ನಿರ್ಮಾಪಕ ಹಾಗೂ ವಿತರಕ ಜಾಕ್ ಮಂಜು ನಿರ್ಮಾಣದಲ್ಲಿ ಮೂಡಿ ಬರ್ತಿರುವ ಈ ಸಿನಿಮಾ ತಯಾರಿ ಜೋರಾಗಿಯೇ ನಡೆಯುತ್ತಿದ್ದು, ಸದ್ಯ ಲೇಟೆಸ್ಟ್ ಅಪ್ಡೇಟ್ ಒಂದು ಚಿತ್ರತಂಡದಿಂದ ಹೊರಬಿದ್ದಿದೆ.ಚಕ್ರವರ್ತಿ ಚಂದ್ರಚೂಡ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳುತ್ತಿರುವ ‘ಪಾದರಾಯ’ ಚಿತ್ರದಲ್ಲಿ ‘ಮೈನಾ’ … Continue reading ‘ಪಾದರಾಯ’ ಚಿತ್ರಕ್ಕಾಗಿ ನಡೆಯುತ್ತಿದೆ ಭರ್ಜರಿ ಸಿದ್ದತೆ – 42 ದಿನಗಳ ಕಾಲ ವ್ರತ ಆಚರಿಸುತ್ತಿದ್ದಾರೆ ನಾಯಕ ನಟ ನಾಗಶೇಖರ್
Copy and paste this URL into your WordPress site to embed
Copy and paste this code into your site to embed