ಪನೀರ್ ತಿನ್ನುವ ಮುನ್ನ ಹುಷಾರ್…! ಕಲಬೆರಕೆಯಾಗುತ್ತಿದೆ ಪನೀರ್..?!

Special News: ಕೊಂಡ್ವಾ ,ವಾನ್ವಾಡಿ ಪ್ರದೇಶದಲ್ಲಿರುವ ಕಾರ್ಖಾನೆಗಳಲ್ಲಿ ತೈಲ ಮತ್ತು ಹಾಲಿನ ಪುಡಿಯನ್ನು ಬಳಸಿ ಕಲಬೆರಕೆ ಪನೀರ್ ಅನ್ನು ತಯಾರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ. ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಅಧಿಕಾರಿಗಳು ಪುಣೆ ನಗರದಲ್ಲಿ ಡೈರಿ ಉತ್ಪನ್ನಗಳ 2 ಕಾರ್ಖಾನೆಗಳ ಮೇಲೆ ದಾಳಿ ನಡೆಸಿ 2,000 ಕೆಜಿ ಕಲಬೆರಕೆ ಪನೀರ್ ಮತ್ತು ಕೆನೆರಹಿತ ಹಾಲಿನ ಪುಡಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ರಾಣಿ ಎಲಿಜಬೆತ್ II ರ ಅಂತ್ಯಕ್ರಿಯೆಯಲ್ಲಿ … Continue reading ಪನೀರ್ ತಿನ್ನುವ ಮುನ್ನ ಹುಷಾರ್…! ಕಲಬೆರಕೆಯಾಗುತ್ತಿದೆ ಪನೀರ್..?!