Friday, June 20, 2025

Latest Posts

Dr G Parameshwar: ಅಮಾಯಕರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸುವಂತೆ ಸಚಿವರಿಗೆ ಮನವಿ:

- Advertisement -

ಹುಬ್ಬಳ್ಳಿ : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದ ಬಗ್ಗೆ ಅಮಾಯಕರನ್ನು ಪೊಲೀಸರು ಬಂದಿಸಿದ್ದಾರೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವ ಅವಕಾಶವಿದ್ದರೂ ಬಿಡುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡರು ಎಂದು ಆರೋಪಿಸಿದರು.

ಬಂದಿತರಲ್ಲಿ 5 ರಿಂದ ಆರು ಜನ ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿದ್ದು ಅವರಿಗೆ ಸರಿಯಾಗಿ ಚಿಕಿತ್ಸೆ ಕಲ್ಪಿಸಬೇಕೆಂದು ಮನವಿ ಮಾಡಿಕೊಂಡರು.  ಕಾಂಗ್ರೆಸ್ ಮುಖಂಡರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗೃಹಸಚಿವ ಡಾ ಜಿ ಪರಮೇಶ್ವರ್ ಅವರಿಗೆ ಮನವಿ ಮಾಡಿಕೊಂಡರು.

ಆದರೆ ಕಾಂಗ್ರೆಸ್ ಮುಖಂಡರ ಮಾತಿಗೆ ಏನನ್ನೂ ಸ್ಪಂದಿಸದೆ, ಕೇಳಿದರೂ ಕೇಳದಂತೆ ವರ್ತಿಸಿ ಅಲ್ಲಿಂದ ಹೊರಟುಹೋದರು.

Joshi : ಘಮಂಡಿ ಘಟಬಂಧನ ಉಳಿಸಿಕೊಳ್ಳಲು ಕಾಂಗ್ರೆಸ್ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ.

ಸೈಕಲ್ನಲ್ಲಿ ಪೇಪರ್ ಹಾಕುತ್ತಿದ್ದ ಹುಡುಗ, ರಾಷ್ಟ್ರಪತಿಯಾದ ಕಥೆ.. ಭಾಗ 2

hubli hospital: ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ: ಡಾ. ರಾಮಲಿಂಗಪ್ಪ ಸ್ಪಷ್ಟನೆ…

- Advertisement -

Latest Posts

Don't Miss