ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಕಾರಣ, ರೇಣುಕಾಸ್ವಾಮಿಯ ಕೊ*ಲೆ..?

Sandalwood News: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದು, ಚಿತ್ರದುರ್ಗದ ರೇಣುಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ನಟನ ಮೇಲಿದೆ. ರೇಣುಕಾಸ್ವಾಮಿಯ ಕೊಲೆ ಮಾಡಲು ಕಾರಣವೆಂದರೆ, ಆತ ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಮತ್ತು ಅಶ್ಲೀಲವಾದ ಫೋಟೋ ಕಳಿಸಿದ್ದ. ಹಾಗಾಗಿ ದರ್ಶನ್ ಸೇರಿ ನಾಲ್ವರು ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ ಮಾಡಿ, ಕಾಾಮಾಕ್ಷಿ ಪಾಳ್ಯದಲ್ಲಿ ಶವ ಬಿಸಾಕಿದ್ದರೆಂಬ ಆರೋಪವಿದೆ. ರೇಣುಕಾ ಸ್ವಾಮಿಯ ಮೇಲೆ ಹಲ್ಲೆ ಮಾಡುವಾಗ, ದರ್ಶನ್ ಒದ್ದಿದ್ದು, ಅದು ರೇಣುಕಾಸ್ವಾಮಿಯ … Continue reading ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಕಾರಣ, ರೇಣುಕಾಸ್ವಾಮಿಯ ಕೊ*ಲೆ..?