“ರಾಜ್ಯದಲ್ಲಿ ಪೇಮೆಂಟ್ ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಯ್ಯ” : ಕಟೀಲ್

State News:

ಕಾಂಗ್ರೆಸ್‌ನ ಪೇಸಿಎಂ ಹೋರಾಟದ ಕುರಿತು ಮಾತನಾಡಿದ ನಳೀನ್  ಕುಮಾರ್ ಕಟೀಲ್  ರಾಜ್ಯದಲ್ಲಿ ಯಾರಾದರೂ ಪೇಮೆಂಟ್ ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಯ್ಯ ಎಂದು ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ಪಿಎಫ್‌ಐ, ಎಸ್ ಡಿಪಿಐ ನಂಥ ದೇಶದ್ರೋಹಿ ಮುಸ್ಲಿಂ ಮೂಲಭೂತವಾದ ಬೆಳೆಯಲು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರಕಾರವೇ ಮುಖ್ಯ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್  ಕುಮಾರ್  ಕಟೀಲ್  ಹೇಳಿಕೆ  ನೀಡಿದ್ದಾರೆ.ಇನ್ನು ಸಿದ್ದರಾಮಯ್ಯ ಸರಕಾರದಲ್ಲಿ  ದೇಶ ವಿರೋಧಿ ಸಂಘಟನೆ ಬೆಳೆಸಿದ್ದು, ಇದೀಗ ನಮ್ಮ ಪಕ್ಷದ ರ‍್ಕಾರ ಇಂಥ ಸಂಘಟನೆಗಳನ್ನು ಮಟ್ಟ ಹಾಕಲು ಗಟ್ಟಿ ನರ‍್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ಪಿಎಫ್ಐ ಮೇಲೆ ಎನ್ ಐಎ 2ನೇ ಸುತ್ತಿನ ಸರಣಿ ದಾಳಿ..!

ವಿಮಾನಕ್ಕೆ ಡಿಕ್ಕಿಯಾಯಿತು ಹಕ್ಕಿ…! ಮುಂದೇನಾಯ್ತು ಗೊತ್ತಾ..?!

ಶ್ರೀರಂಗಪಟ್ಟಣ ಮಕ್ಕಳ ದಸರಾ ಮತ್ತು ಯುವ ದಸರಾ ಬಗ್ಗೆ ಸಂಪೂರ್ಣ ಮಾಹಿತಿ..

About The Author