Political News: ಬಿಜೆಪಿ ಗ್ಯಾರಂಟಿ ಮತ್ತು ಕುಮಾರಸ್ವಾಮಿ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ಪೆನ್ಡ್ರೈವ್ ಪದ ಬಳಸಿ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳ ಮುಂದೆ ಬಿಜೆಪಿ ಗ್ಯಾರಂಟಿಗಳು ಲೊಳಲೊಟ್ಟೆ ಎಂಬುದು ಎಲ್ಲರಿಗೂ ಮನದಟ್ಟಾಗಿದೆ. ಇದರಿಂದ ಹತಾಶರಾಗಿರುವ ʼಪೆನ್ಡ್ರೈವ್ʼ ಸ್ವಾಮಿ ಅವರು ಗ್ಯಾರಂಟಿಗಳನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ಮಾಡ್ತಿದ್ದಾರೆ. ಕನ್ನಡಿಗರ ಮೇಲೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಕತ್ತಿ ಮಸೆಯುತ್ತಿವೆ. ರಾಜ್ಯದ ಜನರ ಮೇಲೆ ಅದ್ಯಾಕೆ ಈ ಪರಿ ದ್ವೇಷವೋ ಗೊತ್ತಿಲ್ಲವೆಂದು … Continue reading ʼಪೆನ್ಡ್ರೈವ್ʼ ಸ್ವಾಮಿ ಅವರು ಗ್ಯಾರಂಟಿಗಳನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ಮಾಡ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed