Lakshmi Hebbalkar : ಭಾನುವಾರವೂ ನಿಲ್ಲದ ಜನಪ್ರವಾಹ : ತಾಳ್ಮೆಯಿಂದಲೇ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Belagavi News : ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿಯ ಗೃಹ ಕಚೇರಿಯಲ್ಲಿ ಭಾನುವಾರವೂ ಸಾರ್ವಜನಿಕರ ಅಹವಾಲು ಆಲಿಸಿದರು. ಸಚಿವರಾದಾಗನಿಂದಲೂ ಅವರ ಬಳಿ ವಿವಿಧ ಸಮಸ್ಯೆ, ಬೇಡಿಕೆಗಳನ್ನು ಹೊತ್ತ ಜನಪ್ರವಾಹವೇ ಹರಿದುಬರುತ್ತಿದೆ. ಅದರಲ್ಲೂ ಬೆಳಗಾವಿಯಲ್ಲಿದ್ದಾಗಲಂತೂ ಬೆಳಗ್ಗೆಯಿಂದ ರಾತ್ರಿಯವರೆಗೂ ನಿರಂತರವಾಗಿ ಸಾರ್ವಜನಿಕರನ್ನು ಭೇಟಿಯಾಗಿ, ಅವರ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿದ್ದಾರೆ. ಕೇವಲ ಬೆಳಗಾವಿ ಗ್ರಾಮೀಣ ಕ್ಷೇತ್ರ ಮಾತ್ರವಲ್ಲದೆ, ಬೇರೆ ಬೇರೆ ಭಾಗಳಿಂದಲೂ ಅಪಾರ ಸಂಖ್ಯೆಯಲ್ಲಿ ವಿವಿಧ ಇಲಾಖೆಗಳ … Continue reading Lakshmi Hebbalkar : ಭಾನುವಾರವೂ ನಿಲ್ಲದ ಜನಪ್ರವಾಹ : ತಾಳ್ಮೆಯಿಂದಲೇ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್