Thursday, June 19, 2025

Latest Posts

“ಪಿಎಫ್‌ಐ ನಿಷೇಧದ ಕೇಂದ್ರ ಸರಕಾರದ ಆದೇಶವನ್ನು ನಾನು ಸ್ವಾಗತಿಸುತ್ತೇನೆ”: ಆರಗ ಜ್ಞಾನೇಂದ್ರ

- Advertisement -

State News:

‘ದೇಶದಲ್ಲಿ ಕೋಮು ಸೌಹರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ, ಪಿಎಫ್ಐ ಹಾಗೂ ಅದರ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ.ಪಿಎಫ್‌ಐ ನಿಷೇಧಿಸಿ ಕೇಂದ್ರ ಸರಕಾರದ ಮಹತ್ವದ ಆದೇಶವನ್ನು ನಾನು ಸ್ವಾಗತಿಸುತ್ತೇನೆ ಎಂದು ಗೃಹ ಸಚಿವ ಆರಗ  ಜ್ಞಾನೇಂದ್ರ  ತಿಳಿಸಿದ್ದಾರೆ.ಕೇಂದ್ರ ಸರಕಾರ ಪಿಎಫ್‌ಐ ಸಂಘಟನೆ ನಿಷೇಧಕ್ಕೆ ಬಲವಾದ ಸಾಕ್ಷ್ಯಾಧಾರ ಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ, ನಿಷೇಧ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಐದು ರ‍್ಷಗಳ ಅವಧಿಗೆ ನಿಷೇಧ ವಿಧಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ  ಎನ್ನಲಾಗಿದೆ.

ಜಿಲ್ಲೆಯಲ್ಲಿ ಮಹಾ ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಿ: ಗೋಪಾಲಯ್ಯ ಕೆ

ಕೆಪಿಸಿಸಿ ವಕ್ತಾರರಾಗಿ ಎ.ಸಿ.ವಿನಯರಾಜ್ ನೇಮಕ..!

ಸುತ್ತೂರು ಶ್ರೀ, ಚುಂಚಶ್ರೀಗಳ ನೇತೃತ್ವದಲ್ಲಿ ಮಹಾಕುಂಭಮೇಳ ಕುರಿತು ಪೂರ್ವಭಾವಿ ಸಭೆ:

- Advertisement -

Latest Posts

Don't Miss