walking path: ವಾಯುವಿಹಾರಕ್ಕೆ ತೆರಳಲು ಭಯವಾಗುತ್ತಿದೆ, ಹಾವುಗಳ ಕಾಟ ಹೆಚ್ಚಿದೆ..!

ಪಿರಿಯಾಪಟ್ಟಣ: ಪಟ್ಟಣದ ಅರಸನ ಕೆರೆ ಸುತ್ತಲೂ ನಿರ್ಮಿಸಿರುವ ವಾಕಿಂಗ್ ಪಾತ್ ಸೂಕ್ತ ನಿರ್ವಹಣೆ ಇಲ್ಲದೆ ನಾಗರಿಕರು ವಾಯುವಿಹಾರ ನಡೆಸಲು ಕಷ್ಟವಾಗಿದೆ. ತ್ಯಾಜ್ಯ ನೀರು ಕೆರೆ ಒಡಲು ಸೇರಿ ಮಲಿನವಾಗುತ್ತಿದೆ.2013 -18ರ ಅವಧಿಯಲ್ಲಿ ಕೆ.ವೆಂಕಟೇಶ್ ಶಾಸಕರಾಗಿದ್ದಾಗ ಸಾರ್ವಜನಿಕರ ಮನವಿಗೆ ಸ್ಪಂದಿಸಿ ₹ 1.2 ಕೋಟಿ ವೆಚ್ಚದಲ್ಲಿ ಪಟ್ಟಣದ ಬಿ.ಎಂ.ರಸ್ತೆಗೆ ಹೊಂದಿಕೊಂಡಂತಿರುವ ಅರಸನ ಕೆರೆ ಸುತ್ತಲೂ ಏರಿ ನಿರ್ಮಿಸಿ, ಕೆರೆ ಮಧ್ಯ ಭಾಗದಲ್ಲಿ ನಡುಗಡ್ಡೆ ನಿರ್ಮಿಸಿ ವಾಯುವಿಹಾರಕ್ಕೆ ಸುಂದರ ಪರಿಸರ ನಿರ್ಮಿಸಲಾಗಿತ್ತು. ವಾಕಿಂಗ್ ಪಾತ್ ಅಕ್ಕಪಕ್ಕ ಮತ್ತು ನಡುಗಡ್ಡೆಯಲ್ಲಿ ಕಲ್ಲು … Continue reading walking path: ವಾಯುವಿಹಾರಕ್ಕೆ ತೆರಳಲು ಭಯವಾಗುತ್ತಿದೆ, ಹಾವುಗಳ ಕಾಟ ಹೆಚ್ಚಿದೆ..!