International news: ಲಂಡನ್ನಿಂದ ಸಿಂಗಾಪೂರ ತೆರಳುತ್ತಿದ್ದ ವಿಮಾನ ಅಲುಗಾಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾನೆ. 30 ಮಂದಿಗೆ ಗಂಭೀರ ಗಾಯಗಳಾಗಿದೆ.
ವಿಮಾನ ಗಾಳಿಗೆ ಅಲುಗಾಡಿದ ಪರಿಣಾಮ, ಬ್ಯಾಂಕಾಕ್ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಸಾವನ್ನಪ್ಪಿದವರ ಬಗ್ಗೆ ವಿಮಾನಯಾನ ಸಂಸ್ಥೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಥೈಲ್ಯಾಂಡ್ ಸರ್ಕಾರದ ನೆರವು ಪಡೆದು ಗಾಯಾಗಳಿಗೆ ವೈದ್ಯಕೀಯ ವ್ಯವಸ್ಥೆ ಮಾಡಿದ್ದು, ಪ್ರಯಾಣಿಕರಿಗೆ ನಾವು ಮೊದಲ ಆದ್ಯತೆ ನೀಡುತ್ತೇವೆ. ಅವರ ಎಲ್ಲ ಖರ್ಚು ವೆಚ್ಚಗಳನ್ನು ನಾವು ಭರಿಸುತ್ತೇವೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
Anjali Case: ಅಂಜಲಿ ಪ್ರಕರಣದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರಿ ಅಮಾನತು
G.Parameshwar Press Meet: ಹೆಚ್ಡಿಕೆ ಫೋನ್ ಟ್ರ್ಯಾಪ್ ಆರೋಪಕ್ಕೆ ತಿರುಗೇಟು ನೀಡಿದ ಗೃಹಸಚಿವರು
ಹುಬ್ಬಳ್ಳಿಯ ಕೊ* ಕೇಸ್: ನೇಹಾ ಮತ್ತು ಅಂಜಲಿ ಮನೆಗೆ ಭೇಟಿ ನೀಡಿದ ಗೃಹಸಚಿವ ಜಿ.ಪರಮೇಶ್ವರ್