ಪ್ರಯಾಣಿಕರ ಅನುಕೂಲಕ್ಕಾಗಿ ಪಾಯಿಂಟ್ ಟು ಪಾಯಿಂಟ್ ಬಸ್ ಸಂಚಾರ ಆರಂಭ

Hubli News: ಹುಬ್ಬಳ್ಳಿ: ಸಾರ್ವಜನಿಕ ಪ್ರಯಾಣಿಕರ ಬೇಡಿಕೆಯ ಮೇರೆಗೆ ಜಿಲ್ಲೆಯೊಳಗೆ ಹಾಗೂ ನೆರೆಯ ಜಿಲ್ಲೆಗಳ ತಾಲ್ಲೂಕು ಕೇಂದ್ರಗಳಿಗೆ ಪಾಯಿಂಟ್ ಟು ಪಾಯಿಂಟ್, ತಡೆ ರಹಿತ ಬಸ್‌ಗಳ ಸಂಚಾರ ಆರಂಭಿಸಲಾಗಿದೆ ಎಂದು ವಾ.ಕ.ರ.ಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ತೊಂದರೆಮುಕ್ತ ಹಾಗೂ ಮತ್ತಷ್ಟು ಆರಾಮದಾಯಕವಾಗಿಸುವ ನಿಟ್ಟಿನಲ್ಲಿ ಹಲವಾರು ಉಪಕ್ರಮಗಳನ್ನು ಜಾರಿಗೊಳಿಸಲಾಗಿದೆ. ಅದರ ಭಾಗವಾಗಿ ಹುಬ್ಬಳ್ಳಿಯಿಂದ ನೆರೆಯ ಜಿಲ್ಲಾ ಕೇಂದ್ರಗಳಾದ ಬೆಳಗಾವಿ, ಗದಗ ಹಾಗೂ ಹಾವೇರಿ ನಡುವೆ ಹಲವಾರು ವರ್ಷಗಳಿಂದ … Continue reading ಪ್ರಯಾಣಿಕರ ಅನುಕೂಲಕ್ಕಾಗಿ ಪಾಯಿಂಟ್ ಟು ಪಾಯಿಂಟ್ ಬಸ್ ಸಂಚಾರ ಆರಂಭ