Police : ಬೆಂಗಳೂರಲ್ಲಿ ಐವರು ಶಂಕಿತ ಉಗ್ರರ ಬಂಧನ..!
Banglore News: ಬೆಂಗಳೂರಲ್ಲಿ ಶಂಕಿತ ಐವರು ಉಗ್ರರನ್ನು ಕರ್ನಾಟಕ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಯ್ಯದ್ ಸುಹೇಲ್ ಉಮರ್ ಜುನೇದ್ ಮುದಾಶಿರ್ ಜಾಹಿದ್ ಬಂಧಿತ ಆರೋಪಿಗಳು. ಇವರು ಬೆಂಗಳೂರಲ್ಲಿ ಭಾರೀ ವಿದ್ವಂಸಕ ಕೃತ್ಯ ಕ್ಕೆ ಸಂಚು ಹಾಕಿದ್ದು ಇವರಿಗೆ ವಿದೇಶದಿಂದ ಫಂಡಿಂಗ್ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಹಾಗು ಆರ್ ಟಿ ನಗರದಲ್ಲಿ 2017 ರ ಅಕ್ಟೋಬರ್ ನಲ್ಲಿ ಆದಂತಹ ಮರ್ಡರ್ ಕೃತ್ಯದಿಂದ ಪರಪ್ಪನ ಅಗ್ರಹಾರದ ಪಾಲಾಗಿದ್ದ ಅನೇಕ ಖೈದಿಗಳು ಉಗ್ರರ ಜೊತೆ ಸಂಪರ್ಕ ಕಲ್ಪಿಸಿ ಕೊಂಡಿದ್ದರು ಅವರಲ್ಲಿ 5 … Continue reading Police : ಬೆಂಗಳೂರಲ್ಲಿ ಐವರು ಶಂಕಿತ ಉಗ್ರರ ಬಂಧನ..!
Copy and paste this URL into your WordPress site to embed
Copy and paste this code into your site to embed