ಇಂಥ ಘಟನೆ ನಡೆಯಲು ಪೊಲೀಸ್ ಕಮಿಷನರ್‌ ಕಾರಣ: ಮೊದಲು ರಿಸೈನ್ ಕೊಟ್ಟು ಹೋಗಲಿ: ನಿರಂಜನ್ ಹಿರೇಮಠ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ, ಅಂಥದ್ದೇ ಇನ್ನೊಂದು ಘಟನೆ ನಡೆದಿದ್ದು, ಅಂಜಲಿ ಎಂಬ ಯುವತಿಯನ್ನು ಕೊಲೆ ಮಾಡಲಾಗಿದೆ. ಹುಬ್ಬಳ್ಳಿ ಕಿಮ್ಸ್ ಶವಾಗಾರದ ಬಳಿ ಮಾತನಾಡಿರುವ ನೇಹಾ ತಂದೆ ನಿರಂಜನ್ ಹಿರೇಮಠ್, ಗೃಹಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನ್ನ ವಾರ್ಡ್ ನಲ್ಲಿ ಇಂತಹ ಘಟನೆಯಾಗಿರುವದನ್ನ ನಾನು ಖಂಡಿಸುತ್ತೇನೆ. ನನ್ನ ಮಗಳು ನೇಹಾ ಹತ್ಯೆ ಆಗಿ ಇನ್ನೂ ತಿಂಗಳು ಕಳೆದಿಲ್ಲ. ಸದ್ಯ ನನ್ನ ವಾರ್ಡ್ ನಲ್ಲಿ ಈ ರೀತಿ ಮತ್ತೆ ಘಟನೆ ಆಗಿದೆ. ನನ್ನ … Continue reading ಇಂಥ ಘಟನೆ ನಡೆಯಲು ಪೊಲೀಸ್ ಕಮಿಷನರ್‌ ಕಾರಣ: ಮೊದಲು ರಿಸೈನ್ ಕೊಟ್ಟು ಹೋಗಲಿ: ನಿರಂಜನ್ ಹಿರೇಮಠ್