- Advertisement -
State News:
ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಫ್ಲೆಕ್ಸ್ ಹರಿದು ಹಾಕಿದ್ದಕ್ಕೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ಬಿಜೆಪಿ ನಾಯಕರು ತಿರುಗಾಡಲು ಕಷ್ಟವಾಗುವಂತೆ ಮಾಡುತ್ತೇವೆ. ಬಿಜೆಪಿಯವರ ಜತೆ ಪೊಲೀಸರು ಶಾಮೀಲಾಗಿದ್ದಾರೆ ಅವರಿಗೂ ತಕ್ಕ ಪಾಠ ಕಲಿಸುತ್ತೇವೆ. ಮುಂದಿನ ೬ ತಿಂಗಳಲ್ಲಿ ರಾಜ್ಯದಲ್ಲಿ ನಮ್ಮ ರ್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ತಕ್ಕ ಪಾಠ ಕಲಿಸುತ್ತೇವೆ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದರು.
- Advertisement -