Saturday, April 20, 2024

Latest Posts

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡ ಗುಬ್ಬಿ ಶಾಸಕ ಶ್ರೀನಿವಾಸ್

- Advertisement -

ರಾಜಕೀಯ ಸುದ್ದಿ:

ಇಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಜೆಡಿಎಸ್ ನಿಂದ ಉಚ್ಚಾಟಮೆಗೊಂಡಿದ್ದ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಜೆಡಿಎಸ್ ನಿಂದ ಕಾಂಗ್ರೆಸ್ ಸೇರ್ಪಡೆಗೊಂಡರು.

ಕೆಪಿಸಿಸಿ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಬೆಂಬಲಿಗರೊಂದಿಗೆ ಆಗಮಿಸಿದಂತಹ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಮತ್ತು ವಿರೊಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ನೆತೃತ್ವದಲ್ಲಿ ಇಂದು ಬೆಂಬಲಿಗರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡರು ಇನ್ನು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ಶ್ರೀನಿವಾಸ್ ರವರಿಗೆ ಕಾಂಗ್ರೆಸ್ ಬಾವುಟ ನೀಡಿ ಮತ್ತು ಕಾಂಗ್ರೆಸ್ ಚಿಹ್ನೆ ಇರುವ ಶಾಲು ಹಾಕುವ ಮೂಲಕ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.ಹಾಗೂ ಇನ್ನಿತರ ಮುಖಂಡರಾದ ಸತ್ಯಾನಂದ ಹಾಗೂ ಹಾಲಪ್ಪನವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಕ್ಷಕ್ಕೆ ಸೇರಿಕೊಂಡ ಖುಷಿಯಲ್ಲಿ ಕಾಂಗ್ರೆಸ್ ಗೆ ಜೈಕಾರ ಹಾಕುವ ಮೂಲಕ ಸಂತಸ ವ್ಯಕ್ತಪಡಿಸಿದರು.

ನುಗ್ಗೇಸೊಪ್ಪನ್ನ ಸೇವಿಸುವುದರಿಂದ ಆಗುವ ಆರೋಗ್ಯ ಲಾಭಗಳೇನು..?

ಯುಗಾದಿ ಹಬ್ಬಕ್ಕೆ ಚಿನ್ನದ ನಾಣ್ಯ ಉಡುಗೊರೆ ನೀಡಿದ ಮಹಾನಟಿ ಕೀರ್ತಿ ಸುರೇಶ್

‘ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸ ಸಹಿಸಲಾರದೇ ಚುನಾವಣೆ ಗಿಮಿಕ್ ಆರೋಪ’

 

- Advertisement -

Latest Posts

Don't Miss