ದೇವೇಗೌಡರ ಕುಟುಂಬ ರಾಜಕಾರಣ ಬೇಡವಾಗಿದೆ.

political news ರಾಜಕಾರಣದಲ್ಲಿ ಬೆಳೆಯುತ್ತಿರುವ ವೇಲೆ ದೇವೇಗೌಡರ ಕುಟುಂಬ ರಾಜಕಾರಣದ ಅವಶ್ಯಕತೆ ಇದ್ದ ಶಿವಲಿಂಗೇಗೌಡರಿಗೆ ಈಗ  ಜೆಡಿಎಸ್ ನ ಅವಶ್ಯಕತೆ ಬೇಕಾಗಿಲ್ಲ. ಎಂದು  ಮಾಜಿ ಮುಖ್ಯ ಮಂತ್ರಿ  ಹೆಚ್ ಡಿ ಕುಮಾರಸ್ವಾಮಿ ಮಾತನಾಡಿದರು. ಇನ್ನು ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಮಾತನಾಡಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಗಾಟನೆ ಮಾಡಲು ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ವಿಧಾನಸಭಾ ಅಧಿವೇಶನ ನಡೆಯುವಾಗ ಅವರ ಕ್ಷೇತ್ರದಿಂದ ಯಾವ ಜನಾಂಗದವರು ವಿಧಾನಸಭೆಯ ಗ್ಯಾಲರಿಯಲ್ಲಿ ಕುಳಿತಿರುತ್ತಾರೋ … Continue reading ದೇವೇಗೌಡರ ಕುಟುಂಬ ರಾಜಕಾರಣ ಬೇಡವಾಗಿದೆ.