Farmer Protest: ಜನಪ್ರತಿನಿಧಿಗಳು ಕಾಣೆಯಾಗಿದ್ದಾರೆಂದು ಠಾಣೆಯಲ್ಲಿ ದೂರು ದಾಖಲಿಸಿದೆ ರೈತರು..!

ಚಿಕ್ಕೋಡಿ: ರಾಜ್ಯದಲ್ಲಿ ಸಕಾಲಕ್ಕೆ ಮಳೆ ಬಾರದೆ ರೈತರು ಬೆಳೆದ ಬೆಳೆಗಳು ನಾಶವಾಗಿ ಹೋಗಿ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ ಇದರಿಂದ ರೈತರು  ತತ್ತರಿಸಿ ಹೋಗಿದ್ದಾರೆ ಇಷ್ಟಿದ್ದರೂ ಚುನಾವಣಾ ಸಮಯದಲ್ಲಿ  ಮನೆ ಬಾಗಿಲಿಗೆ ಬಂದು ಮತ ಕೇಳುವ ಜನ ಪ್ರತಿನಿಧಿಗಳು ಜನರು ಕಷ್ಟದಲ್ಲಿ ಇರುವಾಗ ಯಾರು ಸಹ ಬಂದು ಕೇಳುವುದಿಲ್ಲವೆಂದುಜನಪ್ರತಿನಿಧಿಗಳು ಕಾಣೆಯಾಗಿದ್ದಾರೆ ಎಂದು ಠಾಣೆಯಲ್ಲಿ  ದೂರು ನೀಡಿ ಪ್ರತಿಭಟನೆಯ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಬರಗಾಲ ಆವರಿಸಿ ರೈತರು ಸಂಕಷ್ಟ ಎದುರಿಸುತ್ತಿದ್ದರೂ ಜಿಲ್ಲೆಯ ಜನಪ್ರತಿನಿಧಿಗಳು ಎನಿಸಿಕೊಂಡಿರುವ ಚಿಕ್ಕೋಡಿ ಸಂಸದರಾದ ಅಣ್ಣಾ … Continue reading Farmer Protest: ಜನಪ್ರತಿನಿಧಿಗಳು ಕಾಣೆಯಾಗಿದ್ದಾರೆಂದು ಠಾಣೆಯಲ್ಲಿ ದೂರು ದಾಖಲಿಸಿದೆ ರೈತರು..!