Political News: ಸಚಿವ ನಾಗೇಂದ್ರ ವಜಾಕ್ಕೆ ಪಿ.ರಾಜೀವ್ ಒತ್ತಾಯ

Political News: ಬೆಂಗಳೂರು: ರಾಜ್ಯದ ಸಚಿವ ನಾಗೇಂದ್ರ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಸರಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿ ರಾಜ್ಯ ಮತ್ತು ರಾಜ್ಯದ ಜನತೆಯನ್ನು ಬಲಿ ಪಡೆಯುತ್ತಿದೆ. ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯಾಗಿದ್ದ ಚಂದ್ರಶೇಖರ್ ಅವರು ಈ ಸರಕಾರದ ಭ್ರಷ್ಟಾಚಾರದ ಬಲಿಪಶುವಾಗಿ ನೇಣಿಗೆ … Continue reading Political News: ಸಚಿವ ನಾಗೇಂದ್ರ ವಜಾಕ್ಕೆ ಪಿ.ರಾಜೀವ್ ಒತ್ತಾಯ