‘ಕಾಂಗ್ರೆಸ್ ನಲ್ಲಿ ಪೊಲ್ಯೂಷನ್ ಜಾಸ್ತಿಯಾಗಿದೆ. ಪಾರಿವಾಳಗಳು ಹಾರಿ ಹೋಗುವ ಕಾಲ ಬರ್ತಿದೆ’

Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿದ್ದು, ದೇಶ, ಕರ್ನಾಟಕದ ಜನ ಬಿಜೆಪಿ ಕಾರ್ಯಕರ್ತರು ಸಂಭ್ರಮ ಪಡುವ ಸುದಿನ. ನಾಲ್ಕು ರಾಜ್ಯದ ಪ್ರಜ್ಞಾವಂತ ಮತದಾರರಿಗೆ ಅಭಿನಂದನೆ ಎಂದಿದ್ದಾರೆ. ಮೋದಿ ಬಗ್ಗೆ ಪ್ರೀತಿ ಇಟ್ಟಿದೀರಿ. ನಮ್ಮ ಮೋದಿ, ನಮ್ಮ ಬಿಜೆಪಿ ಅಂತಾ ಪ್ರೀತಿ ಕೊಟ್ಟಿದ್ದೀರಾ. ಫಲಿತಾಂಶ ಈ ದೇಶದ ಯಾರ ಕೈಯಲ್ಲಿ ಇರಬೇಕು ಎಂಬುದನ್ನು ಹೇಳಿದೆ. ಮೂರು ರಾಜ್ಯಗಳಲ್ಲಿ ನಿಚ್ಚಳ ಫಲಿತಾಂಶ ಬಂದಿದೆ‌. ಕಾಂಗ್ರೆಸ್ ಗ್ಯಾರಂಟಿ ಗೆ ವಾರಂಟಿ ಇಲ್ಲಾ. ಚೈನಾ ಮಾಡೆಲ್ ಗೆ ಗ್ಯಾರಂಟಿ ಇಲ್ಲಾ … Continue reading ‘ಕಾಂಗ್ರೆಸ್ ನಲ್ಲಿ ಪೊಲ್ಯೂಷನ್ ಜಾಸ್ತಿಯಾಗಿದೆ. ಪಾರಿವಾಳಗಳು ಹಾರಿ ಹೋಗುವ ಕಾಲ ಬರ್ತಿದೆ’