ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಕಳಪೆ ಪ್ರದರ್ಶನ: ಸಚಿವರ ಅಸಮಾಧಾನ

Political News: ಪ್ರಧಾನಿ ನರೇಂದ್ರ ಮೋದಿ‌ ಅವರ ಕನಸು ಮನೆ ಮನೆಗೆ ಕುಡಿಯುವ ಶುದ್ದ ನೀರನ್ನ ಒದಗಿಸಬೇಕು ಎಂಬ ಜೆಜೆಎಂ ಕಾಮಗಾರಿ ಸದ್ಯ ಎಲ್ಲೋ ಒಂದು ಕಡೆ ಕಳಪೆ ಕಾಮಗಾರಿಯಾಗಿ ಕಂಡು ಬರುತ್ತಿದೆ. ಈ ಕುರಿತು ಧಾರವಾಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮತ್ತು ಶಾಸಕ ವಿನಯ ಕುಲಕರ್ಣಿ ಅವರು ಕಾಮಗಾರಿಯ ವಿರುದ್ದ ಕಿಡಿಕಾರಿದ್ದಾರೆ..ಇನ್ನು ಗ್ರಾಮೀಣಾಭಿವೃದ್ಧಿ ‌ಸಚಿವರಿಂದ ತನಿಖೆ ಮಾಡಿಸಲು ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ‌ ಅವರ ಕನಸು ದೇಶದ ಪ್ರತಿಯೊಂದು ಮನೆಗೆ ಶುದ್ದ … Continue reading ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಕಳಪೆ ಪ್ರದರ್ಶನ: ಸಚಿವರ ಅಸಮಾಧಾನ