Ganesh: ಪಿಒಪಿ ಮೂರ್ತಿಗಳ ನಿಷೇಧಕ್ಕೆ ಅಧಿಕಾರಿಗಳು ಮುಂದಾಗಬೇಕು..!

ಹುಬ್ಬಳ್ಳಿ: ಇನ್ನೇನು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ , ಗಣೇಶನನ್ನು ಕೂರಿಸಿ ವಿಜೃಂಭಣೆಯಿಂದ ಆಚರಣೆ ಮಾಡುವುದು ಭಾರತೀಯರ ವಾಡಿಕೆ. ಆದರೆ ಪರಿಸರಕ್ಕೆ ಮತ್ತು ಜಲಮಾಲಿನ್ಯಕ್ಕೆ ಕಾರಣವಾಗುವ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಿಸಿದ ಮೂರ್ತಿಗಳನ್ನು ತಯಾರಿಸಲು ಮತ್ತ ಪ್ರತಿಷ್ಠಾಪಿಸಲು ಸರ್ಕಾರ ನಿಷೇಧ ಮಾಡಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಮೂರ್ತಿಗಳನ್ನು ಕೂರಿಸಲು ಕಟ್ಟುನಿಟ್ಟಿನ ಕ್ರಮ ಜರುಗಿಸಿದೆ. ಆದರೆ ರಾಜ್ಯದ ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡ ಜಿಲ್ಲೆಗಳಲ್ಲಿ ಮಾತ್ರ ಸರ್ಕಾರದ ಈ ಕ್ರಮಕ್ಕೆ ಜನ ಕ್ಯಾರೆ … Continue reading Ganesh: ಪಿಒಪಿ ಮೂರ್ತಿಗಳ ನಿಷೇಧಕ್ಕೆ ಅಧಿಕಾರಿಗಳು ಮುಂದಾಗಬೇಕು..!