MLC Pradeep Shetter : ಚಿಗರಿ ಬಸ್ಸಿನಲ್ಲಿ ಸುತ್ತಾಡಿ ಪ್ರಯಾಣಿಕರಿಂದ ಸಮಸ್ಯೆ ಆಲಿಸಿದ ಪ್ರದೀಪ್ ಶೆಟ್ಟರ್
ಹುಬ್ಬಳ್ಳಿ: ಸಾಕಷ್ಟು ನ್ಯೂನತೆಗಳ ಮಧ್ಯದಲ್ಲಿ ಅವಳಿನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ಒದಗಿಸುತ್ತಿರುವ ಬಿ.ಆರ್.ಟಿ.ಎಸ್ ಒಂದಿಲ್ಲೊಂದು ರೀತಿಯಲ್ಲಿ ಸುದ್ಧಿಯಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಬಸ್ಸಿನಲ್ಲಿ ಪ್ರಯಾಣಿಸುವ ಮೂಲಕ ಜನರ ಸಮಸ್ಯೆ ಆಲಿಸಿದ್ದಾರೆ. ಹೌದು.. ಅನಿರೀಕ್ಷಿತವಾಗಿ ಹುಬ್ಬಳ್ಳಿ ಬಿ.ಆರ್.ಟಿ.ಎಸ್ ಬಸ್ ಅನುಕೂಲ ಮತ್ತು ಅನಾನುಕೂಲದ ಬಗ್ಗೆ ಮಹಾನಗರ ಪಾಲಿಕೆ ಬಿ ಆರ್ ಟಿ ಸಿ ಬಸ್ ನಿಲ್ದಾಣದಿಂದ ರಾಯಪುರದವರೆಗೆ ಟಿಕೆಟ್ ತೆಗೆದುಕೊಳ್ಳುವ ಮುಖಾಂತರ ಬಸ್ ನಲ್ಲಿ ಪ್ರಯಾಣಿಸಿ ಪ್ರಯಾಣಿಕರ ಸಮಸ್ಯೆ ಆಲಿಸಿದರು. … Continue reading MLC Pradeep Shetter : ಚಿಗರಿ ಬಸ್ಸಿನಲ್ಲಿ ಸುತ್ತಾಡಿ ಪ್ರಯಾಣಿಕರಿಂದ ಸಮಸ್ಯೆ ಆಲಿಸಿದ ಪ್ರದೀಪ್ ಶೆಟ್ಟರ್
Copy and paste this URL into your WordPress site to embed
Copy and paste this code into your site to embed