Prajwal Pen drive case: ಒಂದು ಸಿದ್ದರಾಮಯ್ಯ ಇನ್ನೊಂದು ಶಿವಕುಮಾರ್ ಇನ್ವಿಸ್ಟಿಗೇಶನ್ ಟೀಂ: ಹೆಚ್ಡಿಕೆ
Political News: ಬೆಂಗಳೂರಿನಲ್ಲಿಂದು ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್ ಬಗ್ಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ ಇತ್ತಿಚೇಗೆ ನಡೆದ ಅತ್ಯಂತ ಕೆಟ್ಟ ರೀತಿಯ ಬೆಳವಣಿಗೆ. ಸಮಾಜದಲ್ಲಿ ಉತ್ತಮಬದುಕು ಕಾಣಬೇಕಾಗಿದೆ, ಅಂಥಹ ಬದುಕಿಗೆ ಯಾರ ರೀತಿ ಧಕ್ಕೆಉಂಟಾಗಿದೆ. ಇದು ನೋವಿನ ಸಂಗತಿ. 21 ನೇ ತಾರೀಖು ಪೆನ್ ಡ್ರೈವ್ ಅನ್ನಾ ಈಡೀ ರಾಜ್ಯದಲ್ಲಿ ಹಂಚಿದ್ದಾರೆ. ಪೊಲೀಸ್ ಅಧಿಕಾರಿಗಳನ್ನು ಇಟ್ಕೊಂಡು ಮಾಡಿದಾರೆ. ಮಂಡ್ಯ ಹಾಸನ ಬೆಂಗಳೂರು ಗ್ರಾಮಾಂತರದಲ್ಲಿ ಮಾಡಿದಾರೆ. 22 ನೇ ತಾರೀಖು ಹಾಸನ ಜೆಡಿಎಸ್ … Continue reading Prajwal Pen drive case: ಒಂದು ಸಿದ್ದರಾಮಯ್ಯ ಇನ್ನೊಂದು ಶಿವಕುಮಾರ್ ಇನ್ವಿಸ್ಟಿಗೇಶನ್ ಟೀಂ: ಹೆಚ್ಡಿಕೆ
Copy and paste this URL into your WordPress site to embed
Copy and paste this code into your site to embed