Prajwal Revanna : ಸಂಸದ ಪ್ರಜ್ವಲ್ ರೇವಣ್ಣಗೆ ಕೊಂಚ ರಿಲೀಫ್ : ಹೈಕೋರ್ಟ್ ಅಮಾನತು ಆದೇಶ ತಡೆ
Hassan News : ಸುಳ್ಳು ದಾಖಲೆ ನೀಡಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂಬ ಆರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ 4 ವಾರಗಳ ತಡೆ ನೀಡಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ಪ್ರಜ್ವಲ್ ರೇವಣ್ಣ ಹಾಸನದಿಂದ ಗೆದ್ದಿದ್ದಾರೆ ಎಂದು ಸೋತ ಅಭ್ಯರ್ಥಿ ಎ.ಮಂಜು ದೂರು ನೀಡಿದ್ರು. ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ಮಾಡಿದ ಕರ್ನಾಟಕ ಹೈಕೋರ್ಟ್ ಸೆಪ್ಟಂಬರ್ 1ರಂದು ಹಾಸನ ಸಂಸದ ಪ್ರಜ್ವಲ್ … Continue reading Prajwal Revanna : ಸಂಸದ ಪ್ರಜ್ವಲ್ ರೇವಣ್ಣಗೆ ಕೊಂಚ ರಿಲೀಫ್ : ಹೈಕೋರ್ಟ್ ಅಮಾನತು ಆದೇಶ ತಡೆ
Copy and paste this URL into your WordPress site to embed
Copy and paste this code into your site to embed