‘ಇಷ್ಟು ದಿನ ನಿಮ್ಮ ಹವಾ, ನಾಳೆಯಿಂದ ನಮ್ಮ ಹವಾ’

ಹಾಸನ: ಹಾಸನದಲ್ಲಿಂದು ಜೆಡಿಎಸ್ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಪ್ರೀತಂಗೌಡ ವಿರುದ್ಧ ಹರಿಹಾಯ್ದಿದ್ದಾರೆ. ರೇವಣ್ಣ ಫ್ಯಾಮಿಲಿ ಪ್ರಚಾರಕ್ಕೆ ಬರ್ತಾರೋ ಇಲ್ವೋ ಅಂತಾ ಅನುಮಾನ ಇತ್ತು. ಟಿಕೆಟ್ ಹಾಗೂ ಪ್ರಯತ್ನ ಮಾಡಿದ್ದು ನಿಜ.  ಟಿಕೆಟ್ ಘೋಷಣೆಯಾದ ಬಳಿಕ ರೇವಣ್ಣ ಫ್ಯಾಮಿಲಿ ಜೆಡಿಎಸ್ ಪಕ್ಷಕ್ಕೆ ನಿಷ್ಠೆಯಾಗಿರುತ್ತೇವೆ. ನಾವು ಬಹಳ ಸಮಯವನ್ನು ಹಾಳು‌ಮಾಡಿಕೊಂಡಿದ್ದೇವೆ. ಈ ಕೆಲಸನ್ನು ಮೊದಲೇ ಮಾಡಬೇಕಿತ್ತು.  ಹೊಳೆನರಸೀಪುರ ಹಾಗೂ ಹೇಮಾವತಿ ನಗರಕ್ಕೆ ಅಂತಾ ಚಾಲೆಂಜ್ ಹಾಕ್ತಾರೆ. ಹೊಳೆನರಸೀಪುರ ಹಾಗೂ ಹೇಮಾವತಿ ನಗರ … Continue reading ‘ಇಷ್ಟು ದಿನ ನಿಮ್ಮ ಹವಾ, ನಾಳೆಯಿಂದ ನಮ್ಮ ಹವಾ’